ಬ್ರೇಕಿಂಗ್ ನ್ಯೂಸ್
06-01-24 09:50 pm Bangalore Correspondent ಕರ್ನಾಟಕ
ಬೆಂಗಳೂರು, ಜ.6: ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯನ್ನು ಖಾಸಗಿ ಬಸ್ಗಳಿಗೂ ವಿಸ್ತರಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅರ್ಜಿದಾರರ ಮನವಿಯನ್ನು ಎರಡು ತಿಂಗಳೊಳಗೆ ಪರಿಶೀಲಿಸುವಂತೆ ಸರ್ಕಾರಕ್ಕೆ ಸೂಚಿಸಲಾಗಿದೆ.
ಶಕ್ತಿ ಯೋಜನೆಯನ್ನು ಖಾಸಗಿ ಬಸ್ಗಳಿಗೂ ವಿಸ್ತರಿಸುವಂತೆ ಕೋರಿ ಕಾರ್ಕಳದ ಖಾಸಗಿ ಬಸ್ ಮಾಲೀಕ ಶರತ್ ಕುಮಾರ್ ಶೆಟ್ಟಿ ಎಂಬವರು ಹೈಕೋರ್ಟಿಗೆ ಮನವಿ ಸಲ್ಲಿಸಿದ್ದರು. ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಶಕ್ತಿ ಯೋಜನೆ ಜಾರಿಗೆ ಬಂದ ಬಳಿಕ ಖಾಸಗಿ ಬಸ್ ನಿರ್ವಾಹಕರು ಸಂಕಷ್ಟ ಎದುರಿಸುತ್ತಿದ್ದಾರೆ. ಆದ್ದರಿಂದ ಖಾಸಗಿ ಬಸ್ ಗಳಿಗೂ ಯೋಜನೆ ಅನ್ವಯವಾಗಬೇಕು. ಸರ್ಕಾರಿ ಬಸ್ಗಳಂತೆ ಮಹಿಳೆಯರ ಪ್ರಯಾಣ ವೆಚ್ಚವನ್ನು ಖಾಸಗಿ ಬಸ್ ಗಳಿಗೂ ಮರುಪಾವತಿ ಮಾಡಬೇಕು ಎಂದು ಶರತ್ ಅವರು ಹೈಕೋರ್ಟ್ಗೆ ಸಲ್ಲಿಸಿದ್ದರು.


ಈ ಬಗ್ಗೆ ಸಲ್ಲಿಸಿದ ಮನವಿಯನ್ನು ಪರಿಗಣಿಸಲು ರಾಜ್ಯ ಸರ್ಕಾರ ಮತ್ತು ಆರ್ಟಿಒಗೆ ನಿರ್ದೇಶಿಸಬೇಕು ಎಂದು ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ಅರ್ಜಿ ಪರಿಗಣಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ. ಉಚಿತ ಯೋಜನೆ ಜಾರಿ ಬಂದ ವೇಳೆ ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಖಾಸಗಿ ಬಸ್ ಮಾಲೀಕರು ತಮಗೂ ಯೋಜನೆ ವಿಸ್ತರಿಸಲು ಆಗ್ರಹಿಸಿದ್ದರು.
The High Court of Karnataka on Friday directed the state government to consider, within two months, a plea by private transport firms to extend the Shakti Scheme offering free bus travel for women to their buses as well.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm