ಬ್ರೇಕಿಂಗ್ ನ್ಯೂಸ್
06-01-24 10:00 pm Bangalore Correspondent ಕರ್ನಾಟಕ
ಬೆಂಗಳೂರು, ಜ.6: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ ನಡೆಸಿದ್ದು ಸೆಂಟ್ರಲ್ ವಾರ್ ರೂಂ ತಂಡಕ್ಕೆ ಪ್ರತಿನಿಧಿಗಳನ್ನು ನೇಮಕಗೊಳಿಸಿ ಎಐಸಿಸಿ ಜನರಲ್ ಸೆಕ್ರೆಟರಿ ಕೆಸಿ ವೇಣುಗೋಪಾಲ್ ಆದೇಶ ಮಾಡಿದ್ದಾರೆ.
ವಾರ್ ರೂಂ ತಂಡದ ಸಂಘಟನಾ ಸಮಿತಿಗೆ ಅಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರನ್ನು ನೇಮಕ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಗೋಕುಲ್ ಬುಟೈಲ್, ನವೀನ್ ಶರ್ಮಾ, ವರುಣ್ ಸಂತೋಷ್, ಅರವಿಂದ್ ಕುಮಾರ್ ನೇಮಕಗೊಂಡಿದ್ದಾರೆ.
ವಾರ್ ರೂಂ ತಂಡದ ಸಂವಹನ ವಿಭಾಗಕ್ಕೆ ವೈಭವ್ ವಾಲಿಯಾ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಸಸಿಕಾಂತ್ ಸೆಂಥಿಲ್ ಐಎಎಸ್ ಹುದ್ದೆಗೆ ರಾಜಿನಾಮೆ ನೀಡಿದ ಬಳಿಕ ಕಾಂಗ್ರೆಸ್ ಪರವಾಗಿ ಕೆಲಸ ಮಾಡಲಾರಂಭಿಸಿದ್ದರು. ಕಳೆದ ಕರ್ನಾಟಕ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯ ಘಟಕದಲ್ಲಿ ಇಲ್ಲದೇ ಇದ್ದರೂ, ಪಕ್ಷದಲ್ಲಿ ಸ್ಟ್ರಾಟಜಿ ಮೇಕರ್ ಆಗಿ ಕೆಲಸ ಮಾಡಿದ್ದರು. ಇವರ ತಂಡ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವುದಾಗಿ ಹೇಳಿತ್ತು. ಹೀಗಾಗಿ ಸೆಂಥಿಲ್ ಭರವಸೆ ಮೂಡಿಸಿದ್ದು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ತಂಡಕ್ಕೆ ನೇಮಕಗೊಂಡಿದ್ದಾರೆ.
AICC general secretary KC Venugopal has ordered the appointment of representatives to the Central War Room team as the Congress gears up for the Lok Sabha elections.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm