ಬ್ರೇಕಿಂಗ್ ನ್ಯೂಸ್
06-01-24 10:00 pm Bangalore Correspondent ಕರ್ನಾಟಕ
ಬೆಂಗಳೂರು, ಜ.6: ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತಯಾರಿ ನಡೆಸಿದ್ದು ಸೆಂಟ್ರಲ್ ವಾರ್ ರೂಂ ತಂಡಕ್ಕೆ ಪ್ರತಿನಿಧಿಗಳನ್ನು ನೇಮಕಗೊಳಿಸಿ ಎಐಸಿಸಿ ಜನರಲ್ ಸೆಕ್ರೆಟರಿ ಕೆಸಿ ವೇಣುಗೋಪಾಲ್ ಆದೇಶ ಮಾಡಿದ್ದಾರೆ.
ವಾರ್ ರೂಂ ತಂಡದ ಸಂಘಟನಾ ಸಮಿತಿಗೆ ಅಧ್ಯಕ್ಷರಾಗಿ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರನ್ನು ನೇಮಕ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಗೋಕುಲ್ ಬುಟೈಲ್, ನವೀನ್ ಶರ್ಮಾ, ವರುಣ್ ಸಂತೋಷ್, ಅರವಿಂದ್ ಕುಮಾರ್ ನೇಮಕಗೊಂಡಿದ್ದಾರೆ.

ವಾರ್ ರೂಂ ತಂಡದ ಸಂವಹನ ವಿಭಾಗಕ್ಕೆ ವೈಭವ್ ವಾಲಿಯಾ ಅವರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಸಸಿಕಾಂತ್ ಸೆಂಥಿಲ್ ಐಎಎಸ್ ಹುದ್ದೆಗೆ ರಾಜಿನಾಮೆ ನೀಡಿದ ಬಳಿಕ ಕಾಂಗ್ರೆಸ್ ಪರವಾಗಿ ಕೆಲಸ ಮಾಡಲಾರಂಭಿಸಿದ್ದರು. ಕಳೆದ ಕರ್ನಾಟಕ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯ ಘಟಕದಲ್ಲಿ ಇಲ್ಲದೇ ಇದ್ದರೂ, ಪಕ್ಷದಲ್ಲಿ ಸ್ಟ್ರಾಟಜಿ ಮೇಕರ್ ಆಗಿ ಕೆಲಸ ಮಾಡಿದ್ದರು. ಇವರ ತಂಡ ನಡೆಸಿದ ಸಮೀಕ್ಷೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ 130ಕ್ಕೂ ಹೆಚ್ಚು ಸ್ಥಾನಗಳನ್ನು ಪಡೆಯುವುದಾಗಿ ಹೇಳಿತ್ತು. ಹೀಗಾಗಿ ಸೆಂಥಿಲ್ ಭರವಸೆ ಮೂಡಿಸಿದ್ದು ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ತಂಡಕ್ಕೆ ನೇಮಕಗೊಂಡಿದ್ದಾರೆ.
AICC general secretary KC Venugopal has ordered the appointment of representatives to the Central War Room team as the Congress gears up for the Lok Sabha elections.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm