ಬ್ರೇಕಿಂಗ್ ನ್ಯೂಸ್
08-01-24 04:16 pm HK News Desk ಕರ್ನಾಟಕ
ಕಾರವಾರ, ಜ 08: ಬಿಜೆಪಿಯವರು ಗಲಭೆ ಮಾಡದೆ ಯಾವ ಎಲೆಕ್ಷನ್ ಗೆದ್ದಿದ್ದಾರೆ. ಅವರು ಚುನಾವಣೆಗೋಸ್ಕರ ಏನು ಬೇಕಾದರೂ ಮಾಡುವುದಕ್ಕೆ ಸಿದ್ದರಿದ್ದಾರೆ ಎಂದು ಬಂದರು ಮತ್ತು ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಕಾರವಾರದಲ್ಲಿ ಬಿಜೆಪಿ ವಿರುದ್ಧ ವದ್ದಾಳಿ ಮಾಡಿದ್ದಾರೆ .
ಕಾರವಾರದಲ್ಲಿ ನೂತನವಾಗಿ ನಿರ್ಮಿಸಿದ ಅರಣ್ಯ ಭವನವನ್ನು ಸೋಮವಾರ ಉದ್ಘಾಟನೆ ಮಾಡಿ ಮಾಧ್ಯಮಗಳ ಜೊತೆ ಮಾತನಾಡಿದರು.
ಬಿಜೆಪಿಯವರಿಗೆ ಮೂರು ಅಜೆಂಡಾಗಳಿವೆ. ಸುಳ್ಳು ಹೇಳುವುದ, ಗಲಭೆ ಮಾಡುವುದು, ದೇವರ ಹೆಸ್ರಲ್ಲಿ ಸುಳ್ಳು ಹೇಳ್ಕೊಂಡು ರಾಜಕಾರಣ ಮಾಡೋದು ಎಂದು ಟೀಕಿಸಿದರು.
ರಾಮನ ನಿಜಭಕ್ತರಾದರೇ ಬಿಜೆಪಿ ಹೀಗೆ ಮಾಡುತ್ತಿರಲಿಲ್ಲ. ನಾನು ಕೂಡಾ ಶ್ರೀರಾಮನ ಭಕ್ತ. ನಾನು ಭಟ್ಕಳದಲ್ಲಿ ರಾಮ ಮಂದಿರ ಕಟ್ಟಿಸಿದ್ದೇನೆ. ಶ್ರೀರಾಮ ಸಮಸ್ತ ಹಿಂದುಗಳ ಆರಾಧ್ಯ. ಕೇವಲ ಬಿಜೆಪಿಗೆ ಮಾತ್ರ ಅಲ್ಲ ಎಂದರು.
Karwar Minister Mankala Vaidya slams BJP over Ram Mandir. Says they have only three agenda, telling lies, creating communial fights and bring religious dis harmony he added.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm