ಬ್ರೇಕಿಂಗ್ ನ್ಯೂಸ್
08-01-24 04:16 pm HK News Desk ಕರ್ನಾಟಕ
ಕಾರವಾರ, ಜ 08: ಬಿಜೆಪಿಯವರು ಗಲಭೆ ಮಾಡದೆ ಯಾವ ಎಲೆಕ್ಷನ್ ಗೆದ್ದಿದ್ದಾರೆ. ಅವರು ಚುನಾವಣೆಗೋಸ್ಕರ ಏನು ಬೇಕಾದರೂ ಮಾಡುವುದಕ್ಕೆ ಸಿದ್ದರಿದ್ದಾರೆ ಎಂದು ಬಂದರು ಮತ್ತು ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಕಾರವಾರದಲ್ಲಿ ಬಿಜೆಪಿ ವಿರುದ್ಧ ವದ್ದಾಳಿ ಮಾಡಿದ್ದಾರೆ .
ಕಾರವಾರದಲ್ಲಿ ನೂತನವಾಗಿ ನಿರ್ಮಿಸಿದ ಅರಣ್ಯ ಭವನವನ್ನು ಸೋಮವಾರ ಉದ್ಘಾಟನೆ ಮಾಡಿ ಮಾಧ್ಯಮಗಳ ಜೊತೆ ಮಾತನಾಡಿದರು.
ಬಿಜೆಪಿಯವರಿಗೆ ಮೂರು ಅಜೆಂಡಾಗಳಿವೆ. ಸುಳ್ಳು ಹೇಳುವುದ, ಗಲಭೆ ಮಾಡುವುದು, ದೇವರ ಹೆಸ್ರಲ್ಲಿ ಸುಳ್ಳು ಹೇಳ್ಕೊಂಡು ರಾಜಕಾರಣ ಮಾಡೋದು ಎಂದು ಟೀಕಿಸಿದರು.
ರಾಮನ ನಿಜಭಕ್ತರಾದರೇ ಬಿಜೆಪಿ ಹೀಗೆ ಮಾಡುತ್ತಿರಲಿಲ್ಲ. ನಾನು ಕೂಡಾ ಶ್ರೀರಾಮನ ಭಕ್ತ. ನಾನು ಭಟ್ಕಳದಲ್ಲಿ ರಾಮ ಮಂದಿರ ಕಟ್ಟಿಸಿದ್ದೇನೆ. ಶ್ರೀರಾಮ ಸಮಸ್ತ ಹಿಂದುಗಳ ಆರಾಧ್ಯ. ಕೇವಲ ಬಿಜೆಪಿಗೆ ಮಾತ್ರ ಅಲ್ಲ ಎಂದರು.
Karwar Minister Mankala Vaidya slams BJP over Ram Mandir. Says they have only three agenda, telling lies, creating communial fights and bring religious dis harmony he added.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm