ಬ್ರೇಕಿಂಗ್ ನ್ಯೂಸ್
08-01-24 09:40 pm HK News Desk ಕರ್ನಾಟಕ
ಶಿವಮೊಗ್ಗ, ಜ 08: ಮಾರಣಾಂತಿಕ ರೋಗ ಮಂಗನ ಕಾಯಿಲೆಗೆ ಹೊಸನಗರ ತಾಲೂಕು ಅರಮನೆ ಕೊಪ್ಪ ಗ್ರಾಮದ 18 ವರ್ಷ ಯುವತಿ ಸಾವನ್ನಪ್ಪಿದ್ದಾರೆ.
ಕಳೆದ ವಾರ ಯುವರಿಗೆ ಜ್ವರ ಕಾಣಿಸಿಕೊಂಡಿತ್ತು. ನಂತರ ತೀವ್ರ ಜ್ವರಕ್ಕೆ ತುತ್ತಾಗಿದ್ದ ಯುವತಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಜ್ವರ ಕಡಿಮೆಯಾಗದ ಕಾರಣಕ್ಕೆ ಯುವತಿಯನ್ನು ಶುಕ್ರವಾರ ಮಣಿಪಾಲಕ್ಕೆ ಶಿಫ್ಟ್ ಮಾಡಲಾಗಿತ್ತು. ಯುವತಿಯು ಅರಮನೆಕೊಪ್ಪದ ನಿವಾಸಿಯಾಗಿದ್ದು, ಈಕೆಗೆ ಜ್ವರ ಬಂದು ಒಂದೆರಡು ದಿನವಾದರೂ ಕಡಿಮೆಯಾಗದ ಕಾರಣಕ್ಕೆ ಹೊಸನಗರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಂದಾಗ ತಪಾಸಣೆ ನಡೆಸಿ ವೈದ್ಯರು, ಅನುಮಾನಗೊಂಡು ರಕ್ತ ಪರೀಕ್ಷೆ ನಡೆಸಿದಾಗ ಯುವತಿಯ ರಕ್ತದಲ್ಲಿ ಪ್ಲೇಟ್ಲೆಟ್ ಕಡಿಮೆಯಾಗಿತ್ತು. ಆರ್ಟಿಪಿಸಿಆರ್ ನಲ್ಲಿ ಮೊದಲು ಪರೀಕ್ಷಿಸಿದಾಗ ನೆಗೆಟಿವ್ ಬಂದಿತ್ತು. ಮತ್ತೆರಡು ಬಾರಿ ಪರೀಕ್ಷಿಸಿದಾಗ ಕೆಎಫ್ಡಿ(ಕ್ಯಾಸನೂರು ಫಾರೆಸ್ಟ್ ಡಿಸೀಸ್) ಪಾಸಿಟಿವ್ ಬಂದಿತ್ತು ಎಂದರು. ದುರಾದೃಷ್ಟವಶಾತ್ ಯುವತಿ ಸೋಮವಾರ ಸಂಜೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.
ಯುವತಿಯಲ್ಲಿ ರಕ್ತದಲ್ಲಿ ಪ್ಲೇಟ್ಲೆಟ್ ಕಡಿಮೆ ಆದಾಗ ಇವರಲ್ಲಿ ಮೆದುಳು ಜ್ವರ ಕಾಣಿಸಿಕೊಂಡಿತ್ತು. ಇದಕ್ಕೂ ಸಹ ಚಿಕಿತ್ಸೆ ಕೊಡಲಾಗಿತ್ತು. ಶಿವಮೊಗ್ಗದ ಆಸ್ಪತ್ರೆಯಲ್ಲಿ ಇದ್ದಾಗ ಯುವತಿಗೆ ರಕ್ತವನ್ನು ನೀಡಲಾಗಿತ್ತು. ಎಬಿಕೆ ಆರೋಗ್ಯ ಕಾರ್ಡ್ ಮೂಲಕ ಯುವತಿಗೆ ಚಿಕಿತ್ಸೆಗೆ ಕೊಡಿಸಲಾಗಿತ್ತು. ಇನ್ನು ಅರಮನೆಕೊಪ್ಪ ಭಾಗದಲ್ಲಿ ಕೆಎಫ್ಡಿಯ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಈ ಭಾಗದಲ್ಲಿ ಸುಮಾರು 10 ವರ್ಷಗಳ ನಂತರ ಕೆಎಫ್ಡಿ ಕಾಣಿಸಿಕೊಂಡಿದೆ. ಈ ಮೂಲಕ ಕೆಎಫ್ಡಿಗೆ ಮೊದಲ ಸಾವು ಇದಾಗಿದೆ ಎಂದು ತಿಳಿಸಿದರು.
In an incident reported from Manipal hospital, an 18-year-old girl succumbed to Kyasanur Forest Disease (KFD) in a private hospital on Monday. Hailing from a village under Aramane Koppa in Hosanagar, the young woman had developed a fever a week ago, prompting her admission to Mcgan Hospital.
21-05-25 02:35 pm
Bangalore Correspondent
ED Raids, Parameshwar College, Ranya Rao: ಹೋಂ...
21-05-25 01:50 pm
KG Halli Police Sub inspector Nagraj, Wife su...
21-05-25 12:12 pm
Accident in Vijaypura, 5 Killed, VRL volvo bu...
21-05-25 11:33 am
Darshan, Pavitra, Court case: ರೇಣುಕಾಸ್ವಾಮಿ ಹತ...
20-05-25 10:49 pm
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
20-05-25 11:12 pm
Mangalore Correspondent
ಕೊಂಡಾಣ ಜಾತ್ರೆಯಲ್ಲಿ ಮುತ್ತಣ್ಣ ಶೆಟ್ಟಿ ಮುಂಡಾಸು ಕಟ...
20-05-25 06:59 pm
Manipal Rain, Udupi: ಕರಾವಳಿಯಲ್ಲಿ ದಿಢೀರ್ ಮಳೆಗಾ...
20-05-25 02:03 pm
Job Scam Mangalore, Police Suspend, Hireglow...
19-05-25 11:07 pm
Jail Attack, Suhas Shetty, Mangalore, Chotte...
19-05-25 10:14 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm