ಬ್ರೇಕಿಂಗ್ ನ್ಯೂಸ್
08-01-24 09:40 pm HK News Desk ಕರ್ನಾಟಕ
ಶಿವಮೊಗ್ಗ, ಜ 08: ಮಾರಣಾಂತಿಕ ರೋಗ ಮಂಗನ ಕಾಯಿಲೆಗೆ ಹೊಸನಗರ ತಾಲೂಕು ಅರಮನೆ ಕೊಪ್ಪ ಗ್ರಾಮದ 18 ವರ್ಷ ಯುವತಿ ಸಾವನ್ನಪ್ಪಿದ್ದಾರೆ.
ಕಳೆದ ವಾರ ಯುವರಿಗೆ ಜ್ವರ ಕಾಣಿಸಿಕೊಂಡಿತ್ತು. ನಂತರ ತೀವ್ರ ಜ್ವರಕ್ಕೆ ತುತ್ತಾಗಿದ್ದ ಯುವತಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಜ್ವರ ಕಡಿಮೆಯಾಗದ ಕಾರಣಕ್ಕೆ ಯುವತಿಯನ್ನು ಶುಕ್ರವಾರ ಮಣಿಪಾಲಕ್ಕೆ ಶಿಫ್ಟ್ ಮಾಡಲಾಗಿತ್ತು. ಯುವತಿಯು ಅರಮನೆಕೊಪ್ಪದ ನಿವಾಸಿಯಾಗಿದ್ದು, ಈಕೆಗೆ ಜ್ವರ ಬಂದು ಒಂದೆರಡು ದಿನವಾದರೂ ಕಡಿಮೆಯಾಗದ ಕಾರಣಕ್ಕೆ ಹೊಸನಗರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಂದಾಗ ತಪಾಸಣೆ ನಡೆಸಿ ವೈದ್ಯರು, ಅನುಮಾನಗೊಂಡು ರಕ್ತ ಪರೀಕ್ಷೆ ನಡೆಸಿದಾಗ ಯುವತಿಯ ರಕ್ತದಲ್ಲಿ ಪ್ಲೇಟ್ಲೆಟ್ ಕಡಿಮೆಯಾಗಿತ್ತು. ಆರ್ಟಿಪಿಸಿಆರ್ ನಲ್ಲಿ ಮೊದಲು ಪರೀಕ್ಷಿಸಿದಾಗ ನೆಗೆಟಿವ್ ಬಂದಿತ್ತು. ಮತ್ತೆರಡು ಬಾರಿ ಪರೀಕ್ಷಿಸಿದಾಗ ಕೆಎಫ್ಡಿ(ಕ್ಯಾಸನೂರು ಫಾರೆಸ್ಟ್ ಡಿಸೀಸ್) ಪಾಸಿಟಿವ್ ಬಂದಿತ್ತು ಎಂದರು. ದುರಾದೃಷ್ಟವಶಾತ್ ಯುವತಿ ಸೋಮವಾರ ಸಂಜೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.
ಯುವತಿಯಲ್ಲಿ ರಕ್ತದಲ್ಲಿ ಪ್ಲೇಟ್ಲೆಟ್ ಕಡಿಮೆ ಆದಾಗ ಇವರಲ್ಲಿ ಮೆದುಳು ಜ್ವರ ಕಾಣಿಸಿಕೊಂಡಿತ್ತು. ಇದಕ್ಕೂ ಸಹ ಚಿಕಿತ್ಸೆ ಕೊಡಲಾಗಿತ್ತು. ಶಿವಮೊಗ್ಗದ ಆಸ್ಪತ್ರೆಯಲ್ಲಿ ಇದ್ದಾಗ ಯುವತಿಗೆ ರಕ್ತವನ್ನು ನೀಡಲಾಗಿತ್ತು. ಎಬಿಕೆ ಆರೋಗ್ಯ ಕಾರ್ಡ್ ಮೂಲಕ ಯುವತಿಗೆ ಚಿಕಿತ್ಸೆಗೆ ಕೊಡಿಸಲಾಗಿತ್ತು. ಇನ್ನು ಅರಮನೆಕೊಪ್ಪ ಭಾಗದಲ್ಲಿ ಕೆಎಫ್ಡಿಯ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಈ ಭಾಗದಲ್ಲಿ ಸುಮಾರು 10 ವರ್ಷಗಳ ನಂತರ ಕೆಎಫ್ಡಿ ಕಾಣಿಸಿಕೊಂಡಿದೆ. ಈ ಮೂಲಕ ಕೆಎಫ್ಡಿಗೆ ಮೊದಲ ಸಾವು ಇದಾಗಿದೆ ಎಂದು ತಿಳಿಸಿದರು.
In an incident reported from Manipal hospital, an 18-year-old girl succumbed to Kyasanur Forest Disease (KFD) in a private hospital on Monday. Hailing from a village under Aramane Koppa in Hosanagar, the young woman had developed a fever a week ago, prompting her admission to Mcgan Hospital.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
ಆಸ್ತಿ ವಿಚಾರದಲ್ಲಿ ಗಲಾಟೆ ; ಬಾವನಿಗೆ ಕತ್ತಿಯೇಟು, ಅ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm