ಬ್ರೇಕಿಂಗ್ ನ್ಯೂಸ್
08-01-24 09:40 pm HK News Desk ಕರ್ನಾಟಕ
ಶಿವಮೊಗ್ಗ, ಜ 08: ಮಾರಣಾಂತಿಕ ರೋಗ ಮಂಗನ ಕಾಯಿಲೆಗೆ ಹೊಸನಗರ ತಾಲೂಕು ಅರಮನೆ ಕೊಪ್ಪ ಗ್ರಾಮದ 18 ವರ್ಷ ಯುವತಿ ಸಾವನ್ನಪ್ಪಿದ್ದಾರೆ.
ಕಳೆದ ವಾರ ಯುವರಿಗೆ ಜ್ವರ ಕಾಣಿಸಿಕೊಂಡಿತ್ತು. ನಂತರ ತೀವ್ರ ಜ್ವರಕ್ಕೆ ತುತ್ತಾಗಿದ್ದ ಯುವತಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಜ್ವರ ಕಡಿಮೆಯಾಗದ ಕಾರಣಕ್ಕೆ ಯುವತಿಯನ್ನು ಶುಕ್ರವಾರ ಮಣಿಪಾಲಕ್ಕೆ ಶಿಫ್ಟ್ ಮಾಡಲಾಗಿತ್ತು. ಯುವತಿಯು ಅರಮನೆಕೊಪ್ಪದ ನಿವಾಸಿಯಾಗಿದ್ದು, ಈಕೆಗೆ ಜ್ವರ ಬಂದು ಒಂದೆರಡು ದಿನವಾದರೂ ಕಡಿಮೆಯಾಗದ ಕಾರಣಕ್ಕೆ ಹೊಸನಗರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಂದಾಗ ತಪಾಸಣೆ ನಡೆಸಿ ವೈದ್ಯರು, ಅನುಮಾನಗೊಂಡು ರಕ್ತ ಪರೀಕ್ಷೆ ನಡೆಸಿದಾಗ ಯುವತಿಯ ರಕ್ತದಲ್ಲಿ ಪ್ಲೇಟ್ಲೆಟ್ ಕಡಿಮೆಯಾಗಿತ್ತು. ಆರ್ಟಿಪಿಸಿಆರ್ ನಲ್ಲಿ ಮೊದಲು ಪರೀಕ್ಷಿಸಿದಾಗ ನೆಗೆಟಿವ್ ಬಂದಿತ್ತು. ಮತ್ತೆರಡು ಬಾರಿ ಪರೀಕ್ಷಿಸಿದಾಗ ಕೆಎಫ್ಡಿ(ಕ್ಯಾಸನೂರು ಫಾರೆಸ್ಟ್ ಡಿಸೀಸ್) ಪಾಸಿಟಿವ್ ಬಂದಿತ್ತು ಎಂದರು. ದುರಾದೃಷ್ಟವಶಾತ್ ಯುವತಿ ಸೋಮವಾರ ಸಂಜೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.
ಯುವತಿಯಲ್ಲಿ ರಕ್ತದಲ್ಲಿ ಪ್ಲೇಟ್ಲೆಟ್ ಕಡಿಮೆ ಆದಾಗ ಇವರಲ್ಲಿ ಮೆದುಳು ಜ್ವರ ಕಾಣಿಸಿಕೊಂಡಿತ್ತು. ಇದಕ್ಕೂ ಸಹ ಚಿಕಿತ್ಸೆ ಕೊಡಲಾಗಿತ್ತು. ಶಿವಮೊಗ್ಗದ ಆಸ್ಪತ್ರೆಯಲ್ಲಿ ಇದ್ದಾಗ ಯುವತಿಗೆ ರಕ್ತವನ್ನು ನೀಡಲಾಗಿತ್ತು. ಎಬಿಕೆ ಆರೋಗ್ಯ ಕಾರ್ಡ್ ಮೂಲಕ ಯುವತಿಗೆ ಚಿಕಿತ್ಸೆಗೆ ಕೊಡಿಸಲಾಗಿತ್ತು. ಇನ್ನು ಅರಮನೆಕೊಪ್ಪ ಭಾಗದಲ್ಲಿ ಕೆಎಫ್ಡಿಯ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಈ ಭಾಗದಲ್ಲಿ ಸುಮಾರು 10 ವರ್ಷಗಳ ನಂತರ ಕೆಎಫ್ಡಿ ಕಾಣಿಸಿಕೊಂಡಿದೆ. ಈ ಮೂಲಕ ಕೆಎಫ್ಡಿಗೆ ಮೊದಲ ಸಾವು ಇದಾಗಿದೆ ಎಂದು ತಿಳಿಸಿದರು.
In an incident reported from Manipal hospital, an 18-year-old girl succumbed to Kyasanur Forest Disease (KFD) in a private hospital on Monday. Hailing from a village under Aramane Koppa in Hosanagar, the young woman had developed a fever a week ago, prompting her admission to Mcgan Hospital.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am