ಬ್ರೇಕಿಂಗ್ ನ್ಯೂಸ್
08-01-24 09:40 pm HK News Desk ಕರ್ನಾಟಕ
ಶಿವಮೊಗ್ಗ, ಜ 08: ಮಾರಣಾಂತಿಕ ರೋಗ ಮಂಗನ ಕಾಯಿಲೆಗೆ ಹೊಸನಗರ ತಾಲೂಕು ಅರಮನೆ ಕೊಪ್ಪ ಗ್ರಾಮದ 18 ವರ್ಷ ಯುವತಿ ಸಾವನ್ನಪ್ಪಿದ್ದಾರೆ.
ಕಳೆದ ವಾರ ಯುವರಿಗೆ ಜ್ವರ ಕಾಣಿಸಿಕೊಂಡಿತ್ತು. ನಂತರ ತೀವ್ರ ಜ್ವರಕ್ಕೆ ತುತ್ತಾಗಿದ್ದ ಯುವತಿಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ, ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಜ್ವರ ಕಡಿಮೆಯಾಗದ ಕಾರಣಕ್ಕೆ ಯುವತಿಯನ್ನು ಶುಕ್ರವಾರ ಮಣಿಪಾಲಕ್ಕೆ ಶಿಫ್ಟ್ ಮಾಡಲಾಗಿತ್ತು. ಯುವತಿಯು ಅರಮನೆಕೊಪ್ಪದ ನಿವಾಸಿಯಾಗಿದ್ದು, ಈಕೆಗೆ ಜ್ವರ ಬಂದು ಒಂದೆರಡು ದಿನವಾದರೂ ಕಡಿಮೆಯಾಗದ ಕಾರಣಕ್ಕೆ ಹೊಸನಗರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಬಂದಾಗ ತಪಾಸಣೆ ನಡೆಸಿ ವೈದ್ಯರು, ಅನುಮಾನಗೊಂಡು ರಕ್ತ ಪರೀಕ್ಷೆ ನಡೆಸಿದಾಗ ಯುವತಿಯ ರಕ್ತದಲ್ಲಿ ಪ್ಲೇಟ್ಲೆಟ್ ಕಡಿಮೆಯಾಗಿತ್ತು. ಆರ್ಟಿಪಿಸಿಆರ್ ನಲ್ಲಿ ಮೊದಲು ಪರೀಕ್ಷಿಸಿದಾಗ ನೆಗೆಟಿವ್ ಬಂದಿತ್ತು. ಮತ್ತೆರಡು ಬಾರಿ ಪರೀಕ್ಷಿಸಿದಾಗ ಕೆಎಫ್ಡಿ(ಕ್ಯಾಸನೂರು ಫಾರೆಸ್ಟ್ ಡಿಸೀಸ್) ಪಾಸಿಟಿವ್ ಬಂದಿತ್ತು ಎಂದರು. ದುರಾದೃಷ್ಟವಶಾತ್ ಯುವತಿ ಸೋಮವಾರ ಸಂಜೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.
ಯುವತಿಯಲ್ಲಿ ರಕ್ತದಲ್ಲಿ ಪ್ಲೇಟ್ಲೆಟ್ ಕಡಿಮೆ ಆದಾಗ ಇವರಲ್ಲಿ ಮೆದುಳು ಜ್ವರ ಕಾಣಿಸಿಕೊಂಡಿತ್ತು. ಇದಕ್ಕೂ ಸಹ ಚಿಕಿತ್ಸೆ ಕೊಡಲಾಗಿತ್ತು. ಶಿವಮೊಗ್ಗದ ಆಸ್ಪತ್ರೆಯಲ್ಲಿ ಇದ್ದಾಗ ಯುವತಿಗೆ ರಕ್ತವನ್ನು ನೀಡಲಾಗಿತ್ತು. ಎಬಿಕೆ ಆರೋಗ್ಯ ಕಾರ್ಡ್ ಮೂಲಕ ಯುವತಿಗೆ ಚಿಕಿತ್ಸೆಗೆ ಕೊಡಿಸಲಾಗಿತ್ತು. ಇನ್ನು ಅರಮನೆಕೊಪ್ಪ ಭಾಗದಲ್ಲಿ ಕೆಎಫ್ಡಿಯ ಬಗ್ಗೆ ಜಾಗೃತಿ ಮೂಡಿಸಲಾಗಿದೆ. ಈ ಭಾಗದಲ್ಲಿ ಸುಮಾರು 10 ವರ್ಷಗಳ ನಂತರ ಕೆಎಫ್ಡಿ ಕಾಣಿಸಿಕೊಂಡಿದೆ. ಈ ಮೂಲಕ ಕೆಎಫ್ಡಿಗೆ ಮೊದಲ ಸಾವು ಇದಾಗಿದೆ ಎಂದು ತಿಳಿಸಿದರು.
In an incident reported from Manipal hospital, an 18-year-old girl succumbed to Kyasanur Forest Disease (KFD) in a private hospital on Monday. Hailing from a village under Aramane Koppa in Hosanagar, the young woman had developed a fever a week ago, prompting her admission to Mcgan Hospital.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm