ಬ್ರೇಕಿಂಗ್ ನ್ಯೂಸ್
09-01-24 10:36 pm Bangalore Correspondent ಕರ್ನಾಟಕ
ಬೆಂಗಳೂರು, ಜ.9: ಕರ್ನಾಟಕದ ಬಿಜೆಪಿ ನಾಯಕರು ವಾಟ್ಸಾಪ್ ಯೂನಿವರ್ಸಿಟಿಯಲ್ಲಿ First rank ಪಡೆಯಲು ಪೈಪೋಟಿಗೆ ಬಿದ್ದಿರುವಂತಿದೆ, ಬಿಜೆಪಿ ನಾಯಕರ ಅ‘ಜ್ಞಾನ’ ಸಂಪಾದನೆಯ ಮೂಲ ವಾಟ್ಸಾಪ್ ಯೂನಿವರ್ಸಿಟಿ ಮಾತ್ರ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಮೋದಿಯವರು 26 ವರ್ಷದವರಿದ್ದಾಗ ಕೇದಾರನಾಥದಲ್ಲಿ ಪ್ರದಕ್ಷಿಣೆ ಹಾಕಿದ್ದು ಎಂದು ವಿಡಿಯೋ ಹಾಕಿದ ಬಿಸಿ ಪಾಟೀಲ್ ಅವರು ಕನಿಷ್ಠ ಆಲೋಚನಾ ಶಕ್ತಿಯನ್ನೂ ಹೊಂದಿಲ್ಲ, ಮೋದಿಯವರಿಗೆ 26 ವರ್ಷವಿದ್ದಾಗಲೂ ಕ್ಯಾಮರಾ ಪ್ರೇಮಿಯಾಗಿದ್ದರೇ? ಎಂದು ಪ್ರಶ್ನಿಸಿದೆ.
1976ರಲ್ಲಿ ಕಲರ್ ಕ್ಯಾಮರಾ ಅಸ್ತಿತ್ವದಲ್ಲಿತ್ತಾ? ಇರಬಹುದೇನೋ. ಏಕೆಂದರೆ 1988ರಲ್ಲೇ ಡಿಜಿಟಲ್ ಕ್ಯಾಮೆರಾ ಬಳಸಿದವರಲ್ಲವೇ ಮೋದಿ! ಬಿಜೆಪಿ ಮೋದಿಯ ಬಗ್ಗೆ ಹೇಗೆ ಫೇಕ್ ನೆರೇಟಿವ್ ಗಳನ್ನು ಕಟ್ಟುತ್ತದೆ ಎಂಬುದಕ್ಕೆ ಇದೊಂದು ಉದಾಹರಣೆ! ಅಂದಹಾಗೆ, ಸುಳ್ಳು ಹೇಳುವ ಕಲೆಯನ್ನು ಮೋದಿಯವರಿಂದಲೇ ಕಲಿತಿರಾ ಪಾಟೀಲರೇ? ಎಂದು ಕುಹಕವಾಡಿದೆ.
Bjp leaders in Karnataka seem to be vying for the first rank in WhatsApp University, with the Congress saying that WhatsApp University is the only source of bjp leaders' "ignorance" editing.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm