ಬ್ರೇಕಿಂಗ್ ನ್ಯೂಸ್
10-01-24 08:57 pm HK News Desk ಕರ್ನಾಟಕ
ಕೊಪ್ಪಳ, ಜ 10: ನೂರಾರು ಅಯ್ಯಪ್ಪಸ್ವಾಮಿ ಮಲಾಧಾರಿಗಳು ಗಂಗಾವತಿ ಪಟ್ಟಣದ ಜಯನಗರದಲ್ಲಿರುವ ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮುದ್ದಾಬಳ್ಳಿಯವರ ಮನೆಯಲ್ಲಿ ಪೂಜೆ, ಭಜನೆ ಮಾಡಿ ಮುದ್ದಾಬಳ್ಳಿಯವರು ತಮ್ಮ ಮನೆಯಲ್ಲೇ ಅನ್ನಸಂತರ್ಪಣೆ ಮಾಡಿದರು.
ಮುಸ್ಲಿಂ ಮನೆಯಲ್ಲಿ ಹಿಂದೂ ಧರ್ಮದ ಆಚರಣೆಗಳಂತೆ ಕಳೆದ ರಾತ್ರಿ ಅದ್ದೂರಿಯಾಗಿ ಅಯ್ಯಪ್ಪಸ್ವಾಮಿ ಪೂಜೆ ನಡೆದಿದೆ. ಕಾಶಿಂ ಅಲಿ ಮುದ್ದಾಬಳ್ಳಿ ಕುಟುಂಬ ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ಜೊತೆ ಅಯ್ಯಪ್ಪಸ್ವಾಮಿಯ ಕುರಿತು ಭಜನೆ ಮಾಡಿದರು. ನಂತರ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕುಟುಂಬ ಸತ್ಕರಿಸಿದೆ. ನೂರಾರು ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಕಾಶಿಂ ಅಲಿ ಮುದ್ದಾಬಳ್ಳಿಯವರು ತಮ್ಮ ಮನೆಯಲ್ಲೇ ಅನ್ನಸಂತರ್ಪಣೆ ಮಾಡಿದರು.



ಪಿಂಜಾರ ಸಮುದಾಯದ ಜಿಲ್ಲಾಧ್ಯಕ್ಷರಾಗಿರೋ ಕಾಶಿಂ ಅಲಿ ಮಾತನಾಡಿ, ಎಲ್ಲಾ ಧರ್ಮಗಳು ಒಂದೇ, ಎಲ್ಲಾ ಧರ್ಮದ ಸಾರಗಳು ಗೊತ್ತಿರಬೇಕು ಎಂದರು.
ಮುಸ್ಲಿಂ ಸಮುದಾಯದ ವ್ಯಕ್ತಿ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡಿ ಪ್ರಸಾದ ಹಂಚಲಾಗಿದೆ. ಈ ಮೂಲಕ ಮುಸ್ಲಿಂ ಸಮುದಾಯದ ಮುಖಂಡ ಭಾವೈಕ್ಯತೆಯ ಸಂದೇಶ ಸಾರಿದ್ದಾರೆ.
Hundreds of Ayyappa devotees performed puja and bhajans at the house of Kashim Ali Muddaballi, district president of Pinjara community at Jayanagar in Gangavathi town.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 11:04 pm
HK News Desk
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am