ಬ್ರೇಕಿಂಗ್ ನ್ಯೂಸ್
10-01-24 10:28 pm HK News Desk ಕರ್ನಾಟಕ
Photo credits : Suvarna News
ಹಾವೇರಿ, ಜ.10: ಮುಸ್ಲಿಂ ವಿವಾಹಿತ ಮಹಿಳೆಯೊಂದಿಗೆ ಪರ ಪುರುಷನೊಬ್ಬ ಲಾಡ್ಜ್ ನಲ್ಲಿದ್ದಾಗ ಸಿಕ್ಕಿಬಿದ್ದಿದ್ದು, ಇದರಿಂದ ರೊಚ್ಚಿಗೆದ್ದ ಯುವತಿ ಕಡೆಯ ಯುವಕರು ಇಬ್ಬರ ಮೇಲೂ ಲಾಡ್ಜ್ ಗೆ ನುಗ್ಗಿ ಹಲ್ಲೆಗೈದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಡೆದಿದೆ.
ಬುರ್ಖಾ ಧರಿಸಿಕೊಂಡು ಬಂದಿದ್ದ ಮಹಿಳೆಯನ್ನೂ ಥಳಿಸಿದ್ದು ಇದರ ವಿಡಿಯೋ ವೈರಲ್ ಆಗಿದೆ. ಸೋಮವಾರ ಮಧ್ಯಾಹ್ನ ಘಟನೆ ನಡೆದಿದ್ದು ನೈತಿಕ ಗೂಂಡಾಗಿರಿಯ ವಿಡಿಯೋ ಹೊರಬಂದಿದ್ದರಿಂದ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಾನಗಲ್ ಪಟ್ಟಣದ ನಾಲ್ಕರ ಕ್ರಾಸ್ ಬಳಿ ಇರುವ ಖಾಸಗಿ ಲಾಡ್ಜ್ ನಲ್ಲಿ ಘಟನೆ ನಡೆದಿದೆ. ಬುರ್ಖಾ ಹಾಕಿ ಅನ್ಯಕೋಮಿನ ಪುರುಷನ ಜತೆ ಲಾಡ್ಜ್ನಲ್ಲಿ ಕಾಣಿಸಿಕೊಂಡಿದ್ದ ಮಹಿಳೆಯನ್ನು ಗಮನಿಸಿದ್ದ ಆಟೋ ಚಾಲಕ, ಮುಸ್ಲಿಂ ಯುವಕರಿಗೆ ಮಾಹಿತಿ ನೀಡಿದ್ದ. ಬಳಿಕ ಅರ್ಧ ಗಂಟೆಯಲ್ಲೇ ಜಮಾಯಿಸಿದ ಅಕ್ಕಿ ಆಲೂರಿನ ನಾಲ್ಕೈದು ಮುಸ್ಲಿಂ ಯುವಕರ ತಂಡ ಲಾಡ್ಜ್ನ ಕೊಠಡಿಗೆ ತೆರಳಿದ್ದು ರೂಮ್ನಲ್ಲಿ ನೀರಿನ ಸಮಸ್ಯೆ ಇದೆಯೆಂದು ಹೇಳಿ ಬಾಗಿಲು ತೆಗೆಸಿದ್ದಾರೆ. ಒಳಗಿದ್ದವರು ನೀರು ಬರುತ್ತಿದೆ ಎಂದರೂ ಪದೇ ಪದೇ ಬಾಗಿಲು ತಟ್ಟಿದ್ದು ಬಾಗಿಲು ತೆಗೆದ ತಕ್ಷಣ ಇಬ್ಬರನ್ನೂ ಹಿಡಿದು ಥಳಿಸಿದ್ದಾರೆ. ಮಹಿಳೆಯನ್ನು ಎಳದಾಡಿ ಬಟ್ಟೆ ಹರಿದು ಹೊಡೆದಿರುವ ವಿಡಿಯೋ ವೈರಲ್ ಆಗಿದೆ.
ಮಹಿಳೆಯ ಹೇಳಿಕೆಯನ್ನು ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಹಿಳೆಗೆ ಹಾನಗಲ್ ತಾಲೂಕ ಆಸ್ಪತ್ರೆಯಲ್ಲಿ ಪೊಲೀಸರು ವೈದ್ಯಕೀಯ ತಪಾಸಣೆ ಮಾಡಿಸಿದ್ದಾರೆ. ಅಕ್ಕಿಆಲೂರಿನ ಅಪ್ತಾಬ ಚಂದನಕಟ್ಟಿ, ಮದರಸಾಬ ಮಹಮ್ಮದ್ ಇಸಾಕ್ ಮಂಡಕ್ಕಿ, ಸಮೀವುಲ್ಲಾ ಲಾಲನವರ ಸೇರಿ ಐವರ ಮೇಲೆ ಪ್ರಕರಣ ದಾಖಲಾಗಿದೆ, ಇದರಲ್ಲಿ ಅಪ್ತಾಬ ಚಂದನಕಟ್ಟಿ, ಮದರಸಾಬ ಮಂಡಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
An incident took place in Hanagal of Haveri district when a pro man was caught with a Muslim married woman in a lodge, and the youths from the young woman's side stormed into the lodge and assaulted both of them.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm