ಬ್ರೇಕಿಂಗ್ ನ್ಯೂಸ್
10-01-24 10:28 pm HK News Desk ಕರ್ನಾಟಕ
Photo credits : Suvarna News
ಹಾವೇರಿ, ಜ.10: ಮುಸ್ಲಿಂ ವಿವಾಹಿತ ಮಹಿಳೆಯೊಂದಿಗೆ ಪರ ಪುರುಷನೊಬ್ಬ ಲಾಡ್ಜ್ ನಲ್ಲಿದ್ದಾಗ ಸಿಕ್ಕಿಬಿದ್ದಿದ್ದು, ಇದರಿಂದ ರೊಚ್ಚಿಗೆದ್ದ ಯುವತಿ ಕಡೆಯ ಯುವಕರು ಇಬ್ಬರ ಮೇಲೂ ಲಾಡ್ಜ್ ಗೆ ನುಗ್ಗಿ ಹಲ್ಲೆಗೈದ ಘಟನೆ ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನಡೆದಿದೆ.
ಬುರ್ಖಾ ಧರಿಸಿಕೊಂಡು ಬಂದಿದ್ದ ಮಹಿಳೆಯನ್ನೂ ಥಳಿಸಿದ್ದು ಇದರ ವಿಡಿಯೋ ವೈರಲ್ ಆಗಿದೆ. ಸೋಮವಾರ ಮಧ್ಯಾಹ್ನ ಘಟನೆ ನಡೆದಿದ್ದು ನೈತಿಕ ಗೂಂಡಾಗಿರಿಯ ವಿಡಿಯೋ ಹೊರಬಂದಿದ್ದರಿಂದ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಾನಗಲ್ ಪಟ್ಟಣದ ನಾಲ್ಕರ ಕ್ರಾಸ್ ಬಳಿ ಇರುವ ಖಾಸಗಿ ಲಾಡ್ಜ್ ನಲ್ಲಿ ಘಟನೆ ನಡೆದಿದೆ. ಬುರ್ಖಾ ಹಾಕಿ ಅನ್ಯಕೋಮಿನ ಪುರುಷನ ಜತೆ ಲಾಡ್ಜ್ನಲ್ಲಿ ಕಾಣಿಸಿಕೊಂಡಿದ್ದ ಮಹಿಳೆಯನ್ನು ಗಮನಿಸಿದ್ದ ಆಟೋ ಚಾಲಕ, ಮುಸ್ಲಿಂ ಯುವಕರಿಗೆ ಮಾಹಿತಿ ನೀಡಿದ್ದ. ಬಳಿಕ ಅರ್ಧ ಗಂಟೆಯಲ್ಲೇ ಜಮಾಯಿಸಿದ ಅಕ್ಕಿ ಆಲೂರಿನ ನಾಲ್ಕೈದು ಮುಸ್ಲಿಂ ಯುವಕರ ತಂಡ ಲಾಡ್ಜ್ನ ಕೊಠಡಿಗೆ ತೆರಳಿದ್ದು ರೂಮ್ನಲ್ಲಿ ನೀರಿನ ಸಮಸ್ಯೆ ಇದೆಯೆಂದು ಹೇಳಿ ಬಾಗಿಲು ತೆಗೆಸಿದ್ದಾರೆ. ಒಳಗಿದ್ದವರು ನೀರು ಬರುತ್ತಿದೆ ಎಂದರೂ ಪದೇ ಪದೇ ಬಾಗಿಲು ತಟ್ಟಿದ್ದು ಬಾಗಿಲು ತೆಗೆದ ತಕ್ಷಣ ಇಬ್ಬರನ್ನೂ ಹಿಡಿದು ಥಳಿಸಿದ್ದಾರೆ. ಮಹಿಳೆಯನ್ನು ಎಳದಾಡಿ ಬಟ್ಟೆ ಹರಿದು ಹೊಡೆದಿರುವ ವಿಡಿಯೋ ವೈರಲ್ ಆಗಿದೆ.
ಮಹಿಳೆಯ ಹೇಳಿಕೆಯನ್ನು ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಮಹಿಳೆಗೆ ಹಾನಗಲ್ ತಾಲೂಕ ಆಸ್ಪತ್ರೆಯಲ್ಲಿ ಪೊಲೀಸರು ವೈದ್ಯಕೀಯ ತಪಾಸಣೆ ಮಾಡಿಸಿದ್ದಾರೆ. ಅಕ್ಕಿಆಲೂರಿನ ಅಪ್ತಾಬ ಚಂದನಕಟ್ಟಿ, ಮದರಸಾಬ ಮಹಮ್ಮದ್ ಇಸಾಕ್ ಮಂಡಕ್ಕಿ, ಸಮೀವುಲ್ಲಾ ಲಾಲನವರ ಸೇರಿ ಐವರ ಮೇಲೆ ಪ್ರಕರಣ ದಾಖಲಾಗಿದೆ, ಇದರಲ್ಲಿ ಅಪ್ತಾಬ ಚಂದನಕಟ್ಟಿ, ಮದರಸಾಬ ಮಂಡಕಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
An incident took place in Hanagal of Haveri district when a pro man was caught with a Muslim married woman in a lodge, and the youths from the young woman's side stormed into the lodge and assaulted both of them.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm