ಬ್ರೇಕಿಂಗ್ ನ್ಯೂಸ್
06-08-20 05:57 pm Headline Karnataka News Network ಕರ್ನಾಟಕ
ಕರ್ನಾಟದಲ್ಲಿ ಮಾರಕ ಕೋವಿಡ್-19 ಆರ್ಭಟ ಮುಂದುವರೆದಿದೆ. ಇಂದು ಗುರುವಾರ ಒಂದೇ ದಿನ ಸುಮಾರು 6805 ಕೇಸ್ ಪತ್ತೆಯಾಗಿವೆ ಎಂದು ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೆಲ್ತ್ ಬುಲೆಟಿನ್ನಿಂದ ತಿಳಿದು ಬಂದಿದೆ.
ರಾಜ್ಯದಲ್ಲಿ ಇಂದು 6805 ಮಂದಿಗೆ ಪಾಸಿಟಿವ್ ಕಾಣಿಸಿಕೊಂಡಿದೆ. ಇದರಿಂದ ರಾಜ್ಯದ ಕೊರೋನಾ ಸೋಂಕಿತರ ಸಂಖ್ಯೆ 158254ಕ್ಕೆ ಏರಿಕೆಯಾಗಿದೆ.
ಮಾರಕ ಕೊರೋನಾಗೆ ಒಂದೇ ದಿನ ಸುಮಾರು 93 ಮಂದಿ ಬಲಿಯಾಗಿದ್ಧಾರೆ. ಈ ಮೂಲಕ ಇದುವರೆಗೂ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 2897ಕ್ಕೆ ಏರಿಕೆಯಾಗಿದೆ.
ರಾಜಧಾನಿ ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 15 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಎಂದಿನಂತೆಯೇ ಇಂದು ಕೂಡ ಬೆಂಗಳೂರು ನಗರದಲ್ಲಿ ಅತೀಹೆಚ್ಚು ಅಂದರೆ 2544 ಹೊಸ ಪ್ರಕರಣಗಳು ವರದಿಯಾಗಿದೆ.
ಇನ್ನು, 158254 ಪ್ರಕರಣಗಳ ಪೈಕಿ 80281 ಮಂದಿ ಸಂಪೂರ್ಣ ಗುಣಮುಖರಾಗಿ ಕೋವಿಡ್-19 ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ಧಾರೆ.
ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 56,282 ಕಂಡು ಬಂದಿವೆ. ದೇಶದ ಕೊರೋನಾ ಪೀಡಿತರ ಸಂಖ್ಯೆ 19,64,537ಕ್ಕೆ ಏರಿಕೆಯಾಗಿದೆ.
ಇದಲ್ಲದೆ ಬುಧವಾರ 904 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 40 ಸಾವಿರದ ಗಡಿ ದಾಟಿದ್ದು 40,699ಕ್ಕೆ ಏರಿಕೆಯಾಗಿದೆ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am