ಬ್ರೇಕಿಂಗ್ ನ್ಯೂಸ್
12-01-24 02:14 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಜ.12: ಶ್ರೀರಾಮಚಂದ್ರ ಎಲ್ಲರಿಗೂ ದೇವರು. ಕಾಂಗ್ರೆಸಿನಲ್ಲೂ ಬಹಳಷ್ಟು ಮಂದಿ ರಾಮನ ಭಕ್ತರಿದ್ದಾರೆ. ರಾಮನ ವಿಚಾರದಲ್ಲಿ ರಾಜಕೀಯ ಮಾಡಲು ರಾಮ ಏನು ಬಿಜೆಪಿಯವರ ಅಪ್ಪನ ಮನೆ ಆಸ್ತಿನಾ ಎಂದು ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಎಂದು ಹೇಳಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರು ಗೈರಾಗುವ ವಿಚಾರದ ಬಗ್ಗೆ ಸುದ್ದಿಗಾರರ ಜೊತೆ ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಶಾಸಕ ಪ್ರದೀಪ್ ಈಶ್ವರ್, ನಾವೂ ಹಿಂದುಗಳೇ, ನಾನೂ ಕೂಡ ಶ್ರೀರಾಮನ ಭಕ್ತ.
![]()
ನಮಗೂ ಶ್ರೀ ರಾಮಚಂದ್ರ ಆರಾಧ್ಯ ದೇವರೇ. ಶ್ರೀರಾಮ ಹಿಂದೂಗಳ ಆರಾಧ್ಯ ದೈವ. ಕಾಂಗ್ರೆಸ್ನಲ್ಲೂ ಶ್ರೀರಾಮನ ಭಕ್ತರಿದ್ದಾರೆ. ಶ್ರೀರಾಮಚಂದ್ರ ಏನ್ ಬಿಜೆಪಿಯವರ ಅಪ್ಪನ ಮನೆ ಆಸ್ತಿ ಏನೂ ಅಲ್ಲ ಎಂದು ಹೇಳಿದರು.
ನಾವೂ ಶ್ರೀರಾಮನನ್ನು ಆರಾಧಿಸುತ್ತೇವೆ ಎಂದ ಪ್ರದೀಪ್ ಈಶ್ವರ್, ಅಷ್ಟೇ ಅಲ್ಲ ಅಲ್ಲಾಹ್, ಏಸುವನ್ನು ಗೌರವಿಸುತ್ತೇವೆ. ಬಿಜೆಪಿಯವರ ತರಹ ಧರ್ಮ-ಧರ್ಮಗಳ ಮಧ್ಯೆ ಕಿತ್ತಾಟ ತರುವ ಕೆಲಸ ಮಾಡುವುದಿಲ್ಲ. ಕಾಂಗ್ರೆಸ್ ಎಲ್ಲಾ ಧರ್ಮಗಳನ್ನು ಸಮಾನವಾಗಿ ಕಾಣುತ್ತದೆ ಎಂದು ಹೇಳಿದರು.

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ವಿರುದ್ಧವೂ ಕಿಡಿಕಾರಿದ ಶಾಸಕ ಪ್ರದೀಪ್ ಈಶ್ಚರ್, ಆತನಷ್ಟು ಅಯೋಗ್ಯ, ಮುಠ್ಠಾಳ ಇನ್ನೊಬ್ಬರಿಲ್ಲ. 45 ವರ್ಷ ರಾಜಕೀಯ ಅನುಭವ ಹೊಂದಿರುವ ಸಿದ್ಧರಾಮಯ್ಯರ ಬಗ್ಗೆ ಮಾತಾಡ್ತಾರೆ. ಪ್ರತಾಪ್ ಸಿಂಹ ಅವರೇ ಬಾಯ್ ಮುಚ್ಚಿಕೊಂಡು ಇರಬೇಕು, ಬಾಯಿ ತೆವಲು ಕಡಿಮೆ ಮಾಡಬೇಕು ಎಂದರು.
ಲೋಕಸಭೆಯ ಪ್ರವೇಶಕ್ಕೆ ಪಾಸ್ ಕೊಟ್ಟ ಪ್ರತಾಪ್ ಸಿಂಹ ದೇಶದ್ರೋಹಿ ಅಲ್ವಾ ಎಂದು ಪ್ರಶ್ನಿಸಿದ ಶಾಸಕ ಪ್ರದೀಪ್ ಈಶ್ವರ್, ಒಂದು ವೇಳೆ ನಾವು ಪಾಸ್ ಕೊಟ್ಟಿದ್ರೆ ಏನ್ ಪಟ್ಟ ಕಟ್ಟುತ್ತಿದ್ರಿ ಎಂದು ಪ್ರಶ್ನಿಸಿದರು. ಇನ್ನು, ಕೇಂದ್ರ ಸರ್ಕಾರ ನಮ್ಮ ಪಾಲಿನ ಅಕ್ಕಿ ಕೊಡ್ತಿದ್ದಾರೆಯೇ ಹೊರತು, ಅವರ ಮನೆಯಿಂದ ತಂದು ಕೊಡ್ತಿಲ್ಲ ಎಂದರು.
MLA Pradeep Eshwar questions asking is Rama BJPs asset.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm