ಬ್ರೇಕಿಂಗ್ ನ್ಯೂಸ್
13-01-24 07:02 pm HK News Desk ಕರ್ನಾಟಕ
ಕಾರವಾರ, ಜ.13: ಬಾಬ್ರಿ ಮಸೀದಿ ನಿರ್ನಾಮ ಆದಂತೆ ಭಟ್ಕಳದ ಚಿನ್ನದ ಪಳ್ಳಿಯೂ ಅದರ ಸಾಲಿಗೆ ಸೇರಲಿದೆ. ಇದನ್ನು ಬೇಕಾದರೆ ಬೆದರಿಕೆ ಅಂತ ತಿಳಿಯಿರಿ. ಬಾಬ್ರಿ ಮಸೀದಿ ನಿರ್ನಾಮದಂತೆ ಮಾಡುವುದು ಗ್ಯಾರಂಟಿಯೇ. ಇದು ಹಿಂದೂ ಸಮಾಜದ ತೀರ್ಮಾನ ಎಂದು ಸಂಸದ ಅನಂತ ಕುಮಾರ್ ಹೆಗಡೆ ವೀರಾವೇಶದ ಮಾತುಗಳನ್ನಾಡಿದ್ದಾರೆ.
ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ನಿದ್ದೆಯಿಂದ ಎದ್ದು ಕುಳಿತಂತೆ ವರ್ತಿಸುತ್ತಿರುವ ಅನಂತ ಕುಮಾರ್ ಹೆಗಡೆ ವಿವಾದಾತ್ಮಕ ಹೇಳಿಕೆ ನೀಡತೊಡಗಿದ್ದಾರೆ. ಕುಮಟಾದಲ್ಲಿ ರಾಮಮಂದಿರ ಆಮಂತ್ರಣ ಕುರಿತ ಕಾರ್ಯಕ್ರಮದಲ್ಲಿ ಅನಂತ ಹೆಗಡೆ ಭಾಷಣ ಮಾಡಿದ್ದು ಶಿರಸಿಯ ಸಿಪಿ ಬಜಾರ್ದಲ್ಲಿರುವ ಮಸೀದಿ ಇರುವುದು ಅದು ವಿಜಯ ವಿಠ್ಠಲ ದೇವಸ್ಥಾನ. ಶ್ರೀರಂಗ ಪಟ್ಟಣದಲ್ಲಿರುವ ದೊಡ್ಡ ಮಸೀದಿ ಅದು ಮಾರುತಿ ದೇವಸ್ಥಾನ. ದೇಶದ ಹಳ್ಳಿಯ ಮೂಲೆ ಮೂಲೆಗಳಲ್ಲಿ ಅಪಮಾನಗೊಂಡಿರುವ ಅನೇಕ ಸಂಕೇತಗಳಿವೆ. ಅದನ್ನು ಕಿತ್ತುಹಾಕೋ ತನಕ ಈ ಹಿಂದು ಸಮಾಜ ಮತ್ತೆ ವಾಪಾಸ್ ಕೂತುಕೊಳ್ಳೋದಿಲ್ಲ. ಈಗ ರಣಭೈರವ ಎದ್ದಾಗಿದೆ, ಮತ್ತೆ ಕೂರುವ ಪ್ರಶ್ನೆಯೇ ಇಲ್ಲ.

ಸಾವಿರ ವರ್ಷಗಳ ಸೇಡನ್ನು ತೀರಿಸಿಕೊಳ್ಳದೇ ಇದ್ರೆ ಇದು ಹಿಂದೂ ರಕ್ತವೇ ಅಲ್ಲ ಎಂದು ಹೇಳಿದ ಅವರು, ನಮ್ಮ ವಿರೋಧಿ ಕಾಂಗ್ರೆಸ್ ಅಲ್ಲ. ಅಲ್ಲಿರುವ ಕೆಲವರ ಮಾನಸೀಕತೆ ಅಷ್ಟೇ. ಮುರುಕುರಾಮಯ್ಯನಂತಹ ಮಾನಸಿಕತೆಯೇ ನಮ್ಮ ವಿರೋಧಿ. ಗತಿಕೆಟ್ಟ ಹರಾಜಾಗಿ ಹೋದಂತಹ, ಅಲ್ಪಸಂಖ್ಯಾತ ಓಟಿಗಾಗಿ ಓಲೈಸುವ ಮಾನಸಿಕತೆಗೆ ನಮ್ಮ ವಿರೋಧ. ರಾಮಜನ್ಮಭೂಮಿ ಆಮಂತ್ರಣ ಬಂದಿಲ್ಲ ಎನ್ನುವ ಸಿದ್ದರಾಮಯ್ಯ ಹೇಳಿಕೆಯನ್ನೇ ಅಣಕಿಸಿ ಮುಖ್ಯಮಂತ್ರಿಯ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಾರೆ.
As the Babri Masjid is destroyed, bhatkal's golden palli will also join its ranks. Think of this as a threat. Is it a guarantee that the Babri Masjid will be demolished? Mp Anant Kumar Hegde said that this is the decision of the Hindu society.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm