ಬ್ರೇಕಿಂಗ್ ನ್ಯೂಸ್
14-01-24 01:38 pm HK News Desk ಕರ್ನಾಟಕ
ಶಿವಮೊಗ್ಗ, ಜ 14: ಹಿಂದೂಗಳ ದೇವಾಲಯ ಒಡೆದು ಮಸೀದಿ ಕಟ್ಟಿದ್ದಾರೆಂಬ ಅನಂತ್ ಕುಮಾರ್ ಹೆಗಡೆ ಹೇಳಿಕೆ ತಪ್ಪಲ್ಲ. ಈ ಹೇಳಿಕೆಯನ್ನು ಹಿಂದೂ ಸ್ವಾಗತ ಮಾಡಬೇಕು. ನಮ್ಮ ಸಂಸ್ಕೃತಿ ಉಳಿಯಬೇಕೆಂಬ ನಿಟ್ಟಿನಲ್ಲಿ ಸಾಕಷ್ಟು ಹೋರಾಟ ನಡೆದಿವೆ. ಎಲ್ಲಾ ಹೇಳಿಕೆಯನ್ನ ಸ್ವಾಗತ ಮಾಡಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಂತ್ ಕುಮಾರ್ ಹೆಗಡೆ ಹೇಳಿರುವುದು ಶ್ರೀರಂಗಪಟ್ಟಣ ಕಾರವಾರ ಜಿಲ್ಲೆಯಲ್ಲಿ ದೇವಸ್ಥಾನ ಒಡೆದು ಮಸೀದಿ ಕಟ್ಟಿದ್ದಾರೆಂದು. ಇದು ತಪ್ಪಲ್ಲ. ದೇವಸ್ಥಾನ ಒಡೆದು ಒಡೆದು ಮಸೀದಿ ಕಟ್ಟಿದ್ದಾರೆ ಎಂದರು.
![]()
ಸಿದ್ದರಾಮಯ್ಯ ಅವರು ತಿದ್ದಿಕೊಳ್ಳಬೇಕು. ಸಿದ್ದರಾಮಯ್ಯ ಅವರು ಮೋದಿ ಬಗ್ಗೆ ಏಕವಚನದಲ್ಲಿ ಮಾತನಾಡಿದ್ದಾರೆ. ಹಿಜಾಬ್ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ಕೊಡುತ್ತಾರೆ, ಇದು ಯಾವ ನ್ಯಾಯ? ಅಯೋಧ್ಯೆ ರಾಮ ಮಂದಿರಕ್ಕೆ ಹೋಗುವುದಿಲ್ಲ ಎಂದಿದ್ದರು, ಜ.22 ರ ನಂತರ ಹೋಗುತ್ತೇನೆಂದರು, ಸಿದ್ದರಾಮಯ್ಯ, ಖರ್ಗೆ ಅವರಿಗೆ ನಾನು ಸ್ವಾಗತ ಕೋರಿದ್ದೆ ಆದರೆ ಸಿದ್ದರಾಮಯ್ಯ ಮತ್ತೆ ನಾನು ರಾಮ ಮಂದಿರಕ್ಕೆ ಹೋಗುವುದಿಲ್ಲ, ಹೋಗುತ್ತೇನೆಂದು ಹೇಳಿಲ್ಲ ಎನ್ನುತ್ತಾರೆ. ಸಿದ್ದರಾಮಯ್ಯ ಅವರು ನಿಮಿಷಕ್ಕೊಂದು ಮಾತನಾಡುತ್ತಾರೆ ಎಂದು ಛೇಡಿಸಿದರು.
ನಿಮ್ಮ ಹೆಸರಿನಲ್ಲಿ ಸಿದ್ದ – ರಾಮ ಎರಡೂ ಇದೆ. ರಾಮ ಮಂದಿರಕ್ಕೆ ಹೋಗಿ ನಿಮ್ಮ ಪಾಪ ಕಳೆದುಕೊಂಡು ಬನ್ನಿ. ನೀವು ಏಕೆ ಬಿಜೆಪಿ ರಾಮ ಮಂದಿರ ಎಂದು ಭಾವಿಸುತ್ತೀರಿ. ನಾವು ಈ ವಿಷಯದಲ್ಲಿ ರಾಜಕಾರಣ ಮಾಡುತ್ತಿಲ್ಲ. ಶ್ರೀರಾಮ ಇರುವುದು ಇಡೀ ಪ್ರಪಂಚದ ಹಿಂದೂಗಳನ್ನು ಒಂದು ಮಾಡಲು. ಯಾವ ರೀತಿ ರಾಜಕಾರಣ ಮಾಡುತ್ತಿದ್ದೇವೆಂದು ನೀವು ಹೇಳಿದರೆ ನಾವು ತಿದ್ದಿಕೊಳ್ಳುವ ಪ್ರಯತ್ನ ಮಾಡುತ್ತೇವೆಂದು ಈಶ್ವರಪ್ಪ ಹೇಳಿದರು.
ಬೆಳಗಾವಿಯಲ್ಲಿ ಗೂಂಡಾ ಮುಸ್ಲಿಮರು ಹಲ್ಲೆ ಮಾಡಿದ್ದಾರೆ. ಅಣ್ಣ ತಂಗಿಯ ಮೇಲೆ ಹಲ್ಲೆ ಮಾಡಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಅತ್ಯಾಚಾರದಂತಹ ಘಟನೆಗಳು ನಡೆಯುತ್ತಿವೆ. ಮೃಗೀಯ ರೀತಿಯ ಘಟನೆಗಳು ನಡೆಯುತ್ತಿವೆ ಎಂದರು.
Eshwarappa slams CM Siddaramaiah says go to ram mandir get your sins washed.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm