ಬ್ರೇಕಿಂಗ್ ನ್ಯೂಸ್
14-01-24 01:47 pm HK News Desk ಕರ್ನಾಟಕ
ಕಾರವಾರ, ಜ 13: ಪ್ರಚೋದನಕಾರಿ ಹೇಳಿಕೆ ಹಾಗೂ ದ್ವೇಷ ಭಾಷಣ ಆರೋಪಗಳಡಿ ಬಿಜೆಪಿ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಕುಮಟಾ ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 505 ಹಾಗೂ 153ಎ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಕುಮುಟಾದಲ್ಲಿ ಶನಿವಾರ ನಡೆದಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ್ದ ಹೆಗಡೆ, "ಅಂದು ಇಂದಿರಾ ಗಾಂಧಿ ಪ್ರಧಾನಿಯಾಗಿದ್ದಾಗ ಗೋ ಹತ್ಯೆ ನಿಷೇಧದ ಬಗ್ಗೆ ದೊಡ್ಡ ಆಂದೋಲನ ನಡೆದಿತ್ತು. ಈ ಆಂದೋಲನದಲ್ಲಿ ಗೋಲಿಬಾರ್ ನಡೆದು ಹತ್ತಾರು ಸಂತರು ಸತ್ತರು. ಇಂದಿರಾ ಗಾಂಧಿ ಸಮ್ಮುಖದಲ್ಲಿ ಈ ಹತ್ಯೆ ನಡೆಯಿತು" ಎಂದು ಆರೋಪಿಸಿದ್ದರು.
ಕೆಲವರು ಜಾತಿ, ಭಾಷೆ, ಪ್ರಾದೇಶಿಕತೆ ಹಾಗು ಇತರ ಹೆಸರಿನಲ್ಲಿ ಸಮಾಜ ಒಡೆಯುತ್ತಿದ್ದಾರೆ. ಈಗಲೂ ಅದೇ ಕೆಲಸ ನಡೆಯುತ್ತಿದೆ. ಆದರೂ ಕೂಡ ಸಮಾಜ ಒಟ್ಟಿಗೆ ನಿಂತಿದೆ. ಹೀಗಾಗಿ ಈಗಿನ ಗೆಲುವನ್ನು ಮುಂದಿನ ಶತಮಾನದಲ್ಲೂ ನೆನೆಯುವಂತಿರಬೇಕು. ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿರುವಂತೆ ಈ ಬಾರಿಯ ಗೆಲುವು ಮುಂದಿನ ದಿನಗಳಲ್ಲಿ ಅಳಿಸಲು ನಮ್ಮಿಂದಲೂ ಆಗಬಾರದು. ಗೆಲುವಿನ ಹೊಡೆತ ನಮ್ಮ ವಿರೋಧಿಗಳಿಗೆ ಆಗಬೇಕು. ನಮ್ಮ ವಿರೋಧ ಕಾಂಗ್ರೆಸ್ ಅಲ್ಲ. ಆದರೆ, ನಮ್ಮ ವಿರೋಧಿ ಸಿದ್ದರಾಮಯ್ಯ" ಎಂದು ವಾಗ್ದಾಳಿ ನಡೆಸಿದ್ದರು.
ಸಿಎಂ ಸಿಎಂ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣ ವೇದಿಕೆ ಎಕ್ಸ್ನಲ್ಲಿ ಅನಂತ ಕುಮಾರ್ ಹೆಗಡೆ ಹೇಳಿಕೆಗೆ ಪ್ರತಿಕ್ರಿಯಿಸಿ, "ರಾಜಕೀಯ ಉದ್ದೇಶದಿಂದ ಉತ್ತರ ಕನ್ನಡ ಸಂಸದರಾದ ಅನಂತ ಕುಮಾರ್ ಹೆಗಡೆಯವರು ಬಳಸಿದ ಭಾಷೆ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಕೇಂದ್ರದ ಮಂತ್ರಿಯಾಗಿದ್ದಾಗ, ಸಂವಿಧಾನವನ್ನೇ ಬದಲಾಯಿಸುತ್ತೇನೆ ಎಂದು ಹೇಳಿದ್ದರು. ಹೀಗಾಗಿ ಅವರಿಂದ ಉತ್ತಮ ಸಂಸ್ಕೃತಿಯನ್ನು ಅಪೇಕ್ಷಿಸಲು ಸಾಧ್ಯವೇ'' ಎಂದು ಬರೆದಿದ್ದಾರೆ
A suo motu case has been registered against BJP MP Anant Kumar Hegde at Kumta police station on charges of making inflammatory remarks and making hate speeches. An FIR has been registered under IPC sections 505 and 153A.
21-05-25 05:42 pm
Bangalore Correspondent
Kumki elephants, Pawan Kalyan, Cm Siddaramaia...
21-05-25 02:35 pm
ED Raids, Parameshwar College, Ranya Rao: ಹೋಂ...
21-05-25 01:50 pm
KG Halli Police Sub inspector Nagraj, Wife su...
21-05-25 12:12 pm
Accident in Vijaypura, 5 Killed, VRL volvo bu...
21-05-25 11:33 am
21-05-25 12:57 pm
HK News Desk
ಅಕ್ರಮ ಬಾಂಗ್ಲಾ ವಲಸಿಗರ ಪತ್ತೆಗೆ ಪ್ರತಿ ಜಿಲ್ಲೆಯಲ್ಲ...
20-05-25 02:36 pm
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
20-05-25 11:12 pm
Mangalore Correspondent
ಕೊಂಡಾಣ ಜಾತ್ರೆಯಲ್ಲಿ ಮುತ್ತಣ್ಣ ಶೆಟ್ಟಿ ಮುಂಡಾಸು ಕಟ...
20-05-25 06:59 pm
Manipal Rain, Udupi: ಕರಾವಳಿಯಲ್ಲಿ ದಿಢೀರ್ ಮಳೆಗಾ...
20-05-25 02:03 pm
Job Scam Mangalore, Police Suspend, Hireglow...
19-05-25 11:07 pm
Jail Attack, Suhas Shetty, Mangalore, Chotte...
19-05-25 10:14 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm