ಬ್ರೇಕಿಂಗ್ ನ್ಯೂಸ್
15-01-24 02:37 pm HK News Desk ಕರ್ನಾಟಕ
ಚಾಮರಾಜನಗರ, ಜ 15: ಸಂಕ್ರಾಂತಿ ಹಬ್ಬದಂದೇ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಕೊಳ್ಳೆಗಾಲದಲ್ಲಿ ನಡೆದಿದೆ.
ಮೃತರನ್ನು ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ ಸಂತೋಷ (37), ಸೌಮ್ಯ (27) ಹಾಗು ಮಕ್ಕಳಾದ ಸಾಕ್ಷಿ (4), ಅಭಿ (9) ಎಂದು ಗುರುತಿಸಲಾಗಿದೆ.
ಹಬ್ಬಕ್ಕೆ ಬಟ್ಟೆ ಖರೀಸಲು ಕೊಳ್ಳೇಗಾಲಕ್ಕೆ ಸಂತೋಷ್ ಕುಟುಂಬ ಬೈಕ್ನಲ್ಲಿ ತೆರಳುತ್ತಿದ್ದರು ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಜಿನಕನಹಳ್ಳಿ ಸಮೀಪ ಭತ್ತ ಕತ್ತರಿಸುವ ಯಂತ್ರಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ನಿಂದ ನಾಲ್ವರೂ ಕೆಳಕ್ಕೆ ಬಿದ್ದಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟರು. ಇನ್ನೊಂದು ಮಗು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.
ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.
Horrible road accident in Kollegala, Couple, two children die on spot after ramming into Rice cutting machine.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 08:38 pm
HK News Desk
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
ಭಾರೀ ಮಳೆ ; ಜುಲೈ 8 ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ...
07-07-26 09:26 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am