ಬ್ರೇಕಿಂಗ್ ನ್ಯೂಸ್
15-01-24 02:37 pm HK News Desk ಕರ್ನಾಟಕ
ಚಾಮರಾಜನಗರ, ಜ 15: ಸಂಕ್ರಾಂತಿ ಹಬ್ಬದಂದೇ ಭೀಕರ ರಸ್ತೆ ಅಪಘಾತ ಸಂಭವಿಸಿ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ ಘಟನೆ ಕೊಳ್ಳೆಗಾಲದಲ್ಲಿ ನಡೆದಿದೆ.
ಮೃತರನ್ನು ಕೊಳ್ಳೇಗಾಲ ತಾಲೂಕಿನ ಪಾಳ್ಯ ಗ್ರಾಮದ ಸಂತೋಷ (37), ಸೌಮ್ಯ (27) ಹಾಗು ಮಕ್ಕಳಾದ ಸಾಕ್ಷಿ (4), ಅಭಿ (9) ಎಂದು ಗುರುತಿಸಲಾಗಿದೆ.
ಹಬ್ಬಕ್ಕೆ ಬಟ್ಟೆ ಖರೀಸಲು ಕೊಳ್ಳೇಗಾಲಕ್ಕೆ ಸಂತೋಷ್ ಕುಟುಂಬ ಬೈಕ್ನಲ್ಲಿ ತೆರಳುತ್ತಿದ್ದರು ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಜಿನಕನಹಳ್ಳಿ ಸಮೀಪ ಭತ್ತ ಕತ್ತರಿಸುವ ಯಂತ್ರಕ್ಕೆ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಬೈಕ್ನಿಂದ ನಾಲ್ವರೂ ಕೆಳಕ್ಕೆ ಬಿದ್ದಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟರು. ಇನ್ನೊಂದು ಮಗು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.
ಕೊಳ್ಳೇಗಾಲ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದರು.
Horrible road accident in Kollegala, Couple, two children die on spot after ramming into Rice cutting machine.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm