ಬ್ರೇಕಿಂಗ್ ನ್ಯೂಸ್
15-01-24 09:33 pm Bangalore Correspondent ಕರ್ನಾಟಕ
ಬೆಂಗಳೂರು, ಜ.15: ಮೈಸೂರು ಮೂಲದ ಶಿಲ್ಪಿ ಅರುಣ್ ಯೋಗಿರಾಜ್ ನಿರ್ಮಿಸಿದ ಬಾಲರಾಮನ ಮೂರ್ತಿಯೇ ಅಯೋಧ್ಯೆ ರಾಮ ಜನ್ಮಭೂಮಿಯ ಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠೆಗೊಳ್ಳಲು ಫೈನಲ್ ಆಗಿದೆ.
ಅಯೋಧ್ಯೆಯ ಶ್ರೀರಾಮ ಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠೆ ಮಾಡುವುದಕ್ಕಾಗಿ ಮೂರು ಅಪೂರ್ವ ಮೂರ್ತಿಗಳನ್ನು ಕೆತ್ತಲಾಗಿತ್ತು. ಅದರಲ್ಲಿ ಯಾವ ಮೂರ್ತಿ ಗರ್ಭಗುಡಿ ಸೇರಲಿದೆ ಎಂಬ ಕುತೂಹಲ ಇತ್ತು. ಈಗ ಆ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಮೂರು ಮೂರ್ತಿಗಳಲ್ಲಿ ಯಾವುದು ಬೆಟರ್ ಅನ್ನುವ ಬಗ್ಗೆ ಡಿ.29 ರಂದು ಮತದಾನ ಪ್ರಕ್ರಿಯೆ ನಡೆದಿತ್ತು. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರದ ಟ್ರಸ್ಟಿನ 11 ಸದಸ್ಯರು ಮೂರ್ತಿ ಆಯ್ಕೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಒಂದು ಮೂರ್ತಿಯನ್ನು ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಿದರೆ ಇನ್ನುಳಿದ ಎರಡು ಮೂರ್ತಿಯನ್ನು ರಾಮ ದೇಗುಲದ ಒಳಗಡೆಯಲ್ಲೇ ಇಡುವುದಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಹೇಳಿದೆ.
ಶಿಲ್ಪಿಗಳಾದ ಕರ್ನಾಟಕದ ಮೈಸೂರು ಮೂಲದ ಅರುಣ್ ಯೋಗಿರಾಜ್, ಗಣೇಶ್ ಭಟ್ ಮತ್ತು ಜೈಪುರದ ಸತ್ಯನಾರಾಯಣ ಪಾಂಡೆ ಪ್ರತ್ಯೇಕ ಮೂರು ಮೂರ್ತಿಗಳನ್ನು ಕೆತ್ತನೆ ಮಾಡಿದ್ದಾರೆ. ಕನ್ನಡಿಗರಾದ ಅರುಣ್ ಯೋಗಿರಾಜ್ ಮತ್ತು ಗಣೇಶ ಭಟ್ ಮೈಸೂರಿನ ಕೃಷ್ಣಶಿಲೆಯನ್ನು ಬಳಕೆ ಮಾಡಿ ಮೂರ್ತಿ ಕೆತ್ತನೆ ಮಾಡಿದ್ದರು. ಸತ್ಯನಾರಾಯಣ ಪಾಂಡೆ ಅವರು ರಾಜಸ್ಥಾನದಿಂದ ತರಿಸಿದ್ದ ಕಲ್ಲನ್ನು ಬಳಕೆ ಮಾಡಿದ್ದರು. ರಾಮಲಲ್ಲಾ ಮೂರ್ತಿಯ ದೀರ್ಘಾವಧಿ ಬಾಳಿಕೆ ಕುರಿತು ತಾಂತ್ರಿಕ ವರದಿಯನ್ನೂ ಪಡೆಯಲಾಗಿದೆ. ಅಂತಿಮವಾಗಿ ಅರುಣ್ ಯೋಗಿರಾಜ್ ತಯಾರಿಸಿದ ಮೂರ್ತಿಯನ್ನೇ ಆಯ್ಕೆ ಮಾಡಲಾಗಿದೆ.
the shyam rang (dark coloured) Ram Lalla idol sculpted on ‘Krishna Shila’ (black stone) by Mysuru-based sculptor Arun Yogiraj has been selected for installation in the garbha griha (sanctum sanctorum) of the new Ram Temple in Ayodhya.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm