ಬ್ರೇಕಿಂಗ್ ನ್ಯೂಸ್
16-01-24 05:31 pm HK News Desk ಕರ್ನಾಟಕ
ಬಳ್ಳಾರಿ, ಜ 16: ತಂದೆಯ ಮಾನಸಿಕ ಅಸ್ವಸ್ಥೆ ನೋಡಿದವರು ತನಗೆ ಯಾರೂ ಹೆಣ್ಣು ಕೊಡಲು ಮುಂದೆ ಬರುತ್ತಿಲ್ಲ ಎಂದು ನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಗುಡೇಕೋಟೆಯ ಯುವಕನೊಬ್ಬ ಚಿಕಿತ್ಸೆ ಫಲಿಸದೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ನೆರೆಯ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕು ಗುಡೇಕೋಟೆ ಗ್ರಾಮದ ಯುವಕ ಬಿ.ಮಧುಸೂದನ್ (26) ಮೃತ ದುರ್ದೈವಿ.
ತನಗೆ ಮದುವೆ ವಯಸ್ಸಾಗಿದ್ದರೂ ಯಾರೊಬ್ಬರು ಹೆಣ್ಣು ಕೊಡಲು ಮುಂದೆ ಬರುತ್ತಿಲ್ಲ. ಕೆಲವರು ಒಪ್ಪಿದರೂ, ಮನೆಯಲ್ಲಿ ನನ್ನ ತಂದೆಯ ಮಾನಸಿಕ ಅಸ್ವಸ್ಥತೆಯನ್ನು ನೋಡಿ ಹೆಣ್ಣು ಕೊಡಲು ನಿರಾಕರಿಸಿದ್ದಾರೆ. ಇದರಿಂದ ಬೇಸತ್ತ ಯುವಕ, ಗ್ರಾಮದ ಹೊರವಲಯದ ವೇಣಿ ಈರಪ್ಪ ಮಠದ ಬಳಿ ಕಳೆದ ಜ.5 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬಳ್ಳಾರಿಯ ವಿಮ್ಸ್ ನಲ್ಲಿ ದಾಖಲಿಸಿದರೂ, ಚಿಕಿತ್ಸೆ ಫಲಿಸದೆ ನಿಧನನಾಗಿದ್ದಾನೆ.
ಈ ಕುರಿತು ಗುಡೇಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A youth from Gudekote, who attempted suicide by consuming poison after seeing his father's mental illness, died at VIMS Hospital in Ballari on Saturday.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 05:07 pm
HK News Staffer
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm