ಬ್ರೇಕಿಂಗ್ ನ್ಯೂಸ್
18-01-24 10:31 pm Bangalore Correspondent ಕರ್ನಾಟಕ
ಬೆಂಗಳೂರು, ಜ.18: ಗೃಹಜ್ಯೋತಿ ನಿಯಮದಲ್ಲಿ ಕೊಂಚ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ. ಗೃಹಜ್ಯೋತಿ ಸರಾಸರಿ ಪ್ರಮಾಣದಲ್ಲಿ ಶೇ.10 ಹೆಚ್ಚುವರಿ ವಿದ್ಯುತ್ ನೀಡುವ ಮಾನದಂಡವನ್ನು 10 ಯೂನಿಟ್ ಆಗಿ ಬದಲಾಯಿಸಿದೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ ಅಂತ ಹೇಳಿದ್ದೆವು. ಇದರನ್ವಯ ವಾರ್ಷಿಕ ಸರಾಸರಿ ಮೇಲೆ 10% ವಿದ್ಯುತ್ ಹೆಚ್ಚು ಬಳಕೆ ಮಾಡಲು ಗ್ರಾಹಕರಿಗೆ ಅವಕಾಶ ನೀಡಲಾಗಿತ್ತು. ಕೇವಲ 20, 30, 40 ಯೂನಿಟ್ ಬಳಕೆ ಮಾಡುವ ಗ್ರಾಹಕರಿಗೆ 10% ಹೆಚ್ಚುವರಿ ಯೂನಿಟ್ ಅಂದರೆ ಕಡಿಮೆ ವಿದ್ಯುತ್ ಸಿಗುತ್ತಿತ್ತು. ಹೀಗಾಗಿ 48 ಯೂನಿಟ್ ಒಳಗೆ ಉಪಯೋಗ ಮಾಡುವ ಗ್ರಾಹಕರಿಗೆ 10% ವಿದ್ಯುತ್ ಬದಲಾಗಿ 10 ಯೂನಿಟ್ ಹೆಚ್ಚುವರಿ ನೀಡಲು ಕ್ಯಾಬಿನೆಟ್ ಒಪ್ಪಿಕೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂದಿನ ತಿಂಗಳ ಬಿಲ್ನಿಂದಲೇ ಈ ಕೊಡುಗೆಯನ್ನು ಜಾರಿ ಮಾಡ್ತೀವಿ. ಸರ್ಕಾರಕ್ಕೆ ಇದರಿಂದ 500 ಕೋಟಿ ರೂ. ವಾರ್ಷಿಕ ಹೆಚ್ಚುವರಿ ಹಣ ಖರ್ಚಾಗಲಿದೆ ಎಂದು ತಿಳಿಸಿದ್ದಾರೆ. 20 ಯೂನಿಟ್ ವಿದ್ಯುತ್ ಬಳಕೆ ಮಾಡುವ ಗ್ರಾಹಕನಿಗೆ 10 ಶೇ. ಅಂದರೆ ಕೇವಲ 2 ಯೂನಿಟ್ ಮಾತ್ರ ಹೆಚ್ಚುವರಿ ಸಿಗುತ್ತಿತ್ತು. ಈಗ 10 ಯೂನಿಟ್ ಕೊಡುವುದರಿಂದ 20+10 ಸೇರಿ 30 ಯೂನಿಟ್ ವಿದ್ಯುತ್ ಆಗಲಿದೆ.
The State Government has decided to make some changes in the Griha Jyothi Rules. Grihajyoti has changed the norm for providing 10 per cent additional power to 10 units on an average.
02-02-26 11:02 pm
HK News Desk
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
ಮೂರು ದಶಕ ಕಳೆದರೂ ಮತ್ತೆ ಎಂಡೋ ಭೀತಿ ; ಉತ್ತರ ಕನ್ನಡ...
02-02-26 04:06 pm
02-02-26 10:40 pm
HK News Desk
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
02-02-26 10:37 pm
Bangalore Correspondent
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm