ಬ್ರೇಕಿಂಗ್ ನ್ಯೂಸ್
18-01-24 10:31 pm Bangalore Correspondent ಕರ್ನಾಟಕ
ಬೆಂಗಳೂರು, ಜ.18: ಗೃಹಜ್ಯೋತಿ ನಿಯಮದಲ್ಲಿ ಕೊಂಚ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ. ಗೃಹಜ್ಯೋತಿ ಸರಾಸರಿ ಪ್ರಮಾಣದಲ್ಲಿ ಶೇ.10 ಹೆಚ್ಚುವರಿ ವಿದ್ಯುತ್ ನೀಡುವ ಮಾನದಂಡವನ್ನು 10 ಯೂನಿಟ್ ಆಗಿ ಬದಲಾಯಿಸಿದೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ ಅಂತ ಹೇಳಿದ್ದೆವು. ಇದರನ್ವಯ ವಾರ್ಷಿಕ ಸರಾಸರಿ ಮೇಲೆ 10% ವಿದ್ಯುತ್ ಹೆಚ್ಚು ಬಳಕೆ ಮಾಡಲು ಗ್ರಾಹಕರಿಗೆ ಅವಕಾಶ ನೀಡಲಾಗಿತ್ತು. ಕೇವಲ 20, 30, 40 ಯೂನಿಟ್ ಬಳಕೆ ಮಾಡುವ ಗ್ರಾಹಕರಿಗೆ 10% ಹೆಚ್ಚುವರಿ ಯೂನಿಟ್ ಅಂದರೆ ಕಡಿಮೆ ವಿದ್ಯುತ್ ಸಿಗುತ್ತಿತ್ತು. ಹೀಗಾಗಿ 48 ಯೂನಿಟ್ ಒಳಗೆ ಉಪಯೋಗ ಮಾಡುವ ಗ್ರಾಹಕರಿಗೆ 10% ವಿದ್ಯುತ್ ಬದಲಾಗಿ 10 ಯೂನಿಟ್ ಹೆಚ್ಚುವರಿ ನೀಡಲು ಕ್ಯಾಬಿನೆಟ್ ಒಪ್ಪಿಕೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂದಿನ ತಿಂಗಳ ಬಿಲ್ನಿಂದಲೇ ಈ ಕೊಡುಗೆಯನ್ನು ಜಾರಿ ಮಾಡ್ತೀವಿ. ಸರ್ಕಾರಕ್ಕೆ ಇದರಿಂದ 500 ಕೋಟಿ ರೂ. ವಾರ್ಷಿಕ ಹೆಚ್ಚುವರಿ ಹಣ ಖರ್ಚಾಗಲಿದೆ ಎಂದು ತಿಳಿಸಿದ್ದಾರೆ. 20 ಯೂನಿಟ್ ವಿದ್ಯುತ್ ಬಳಕೆ ಮಾಡುವ ಗ್ರಾಹಕನಿಗೆ 10 ಶೇ. ಅಂದರೆ ಕೇವಲ 2 ಯೂನಿಟ್ ಮಾತ್ರ ಹೆಚ್ಚುವರಿ ಸಿಗುತ್ತಿತ್ತು. ಈಗ 10 ಯೂನಿಟ್ ಕೊಡುವುದರಿಂದ 20+10 ಸೇರಿ 30 ಯೂನಿಟ್ ವಿದ್ಯುತ್ ಆಗಲಿದೆ.
The State Government has decided to make some changes in the Griha Jyothi Rules. Grihajyoti has changed the norm for providing 10 per cent additional power to 10 units on an average.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm