ಬ್ರೇಕಿಂಗ್ ನ್ಯೂಸ್
18-01-24 10:31 pm Bangalore Correspondent ಕರ್ನಾಟಕ
ಬೆಂಗಳೂರು, ಜ.18: ಗೃಹಜ್ಯೋತಿ ನಿಯಮದಲ್ಲಿ ಕೊಂಚ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಂಡಿದೆ. ಗೃಹಜ್ಯೋತಿ ಸರಾಸರಿ ಪ್ರಮಾಣದಲ್ಲಿ ಶೇ.10 ಹೆಚ್ಚುವರಿ ವಿದ್ಯುತ್ ನೀಡುವ ಮಾನದಂಡವನ್ನು 10 ಯೂನಿಟ್ ಆಗಿ ಬದಲಾಯಿಸಿದೆ.
ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಇಂಧನ ಸಚಿವ ಕೆ.ಜೆ.ಜಾರ್ಜ್, ಗೃಹಜ್ಯೋತಿ ಯೋಜನೆಯಡಿ 200 ಯೂನಿಟ್ ವಿದ್ಯುತ್ ಉಚಿತ ಅಂತ ಹೇಳಿದ್ದೆವು. ಇದರನ್ವಯ ವಾರ್ಷಿಕ ಸರಾಸರಿ ಮೇಲೆ 10% ವಿದ್ಯುತ್ ಹೆಚ್ಚು ಬಳಕೆ ಮಾಡಲು ಗ್ರಾಹಕರಿಗೆ ಅವಕಾಶ ನೀಡಲಾಗಿತ್ತು. ಕೇವಲ 20, 30, 40 ಯೂನಿಟ್ ಬಳಕೆ ಮಾಡುವ ಗ್ರಾಹಕರಿಗೆ 10% ಹೆಚ್ಚುವರಿ ಯೂನಿಟ್ ಅಂದರೆ ಕಡಿಮೆ ವಿದ್ಯುತ್ ಸಿಗುತ್ತಿತ್ತು. ಹೀಗಾಗಿ 48 ಯೂನಿಟ್ ಒಳಗೆ ಉಪಯೋಗ ಮಾಡುವ ಗ್ರಾಹಕರಿಗೆ 10% ವಿದ್ಯುತ್ ಬದಲಾಗಿ 10 ಯೂನಿಟ್ ಹೆಚ್ಚುವರಿ ನೀಡಲು ಕ್ಯಾಬಿನೆಟ್ ಒಪ್ಪಿಕೊಂಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮುಂದಿನ ತಿಂಗಳ ಬಿಲ್ನಿಂದಲೇ ಈ ಕೊಡುಗೆಯನ್ನು ಜಾರಿ ಮಾಡ್ತೀವಿ. ಸರ್ಕಾರಕ್ಕೆ ಇದರಿಂದ 500 ಕೋಟಿ ರೂ. ವಾರ್ಷಿಕ ಹೆಚ್ಚುವರಿ ಹಣ ಖರ್ಚಾಗಲಿದೆ ಎಂದು ತಿಳಿಸಿದ್ದಾರೆ. 20 ಯೂನಿಟ್ ವಿದ್ಯುತ್ ಬಳಕೆ ಮಾಡುವ ಗ್ರಾಹಕನಿಗೆ 10 ಶೇ. ಅಂದರೆ ಕೇವಲ 2 ಯೂನಿಟ್ ಮಾತ್ರ ಹೆಚ್ಚುವರಿ ಸಿಗುತ್ತಿತ್ತು. ಈಗ 10 ಯೂನಿಟ್ ಕೊಡುವುದರಿಂದ 20+10 ಸೇರಿ 30 ಯೂನಿಟ್ ವಿದ್ಯುತ್ ಆಗಲಿದೆ.
The State Government has decided to make some changes in the Griha Jyothi Rules. Grihajyoti has changed the norm for providing 10 per cent additional power to 10 units on an average.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm