ಬ್ರೇಕಿಂಗ್ ನ್ಯೂಸ್
21-11-20 02:40 pm Bangalore Correspondent ಕರ್ನಾಟಕ
ಬೆಂಗಳೂರು, ನ.21: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಮತ್ತೆ ಶಾಕ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಪುತ್ರಿಯ ನಿಶ್ಚಿತಾರ್ಥದ ದಿನವೇ ಅಂದರೆ ನವೆಂಬರ್ 19 ರಂದು ಸಿಬಿಐ ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಅಧಿಕಾರಿಗಳು ಸಮನ್ಸ್ ಕೊಟ್ಟಿದ್ದಾರೆ. ಈ ಬಗ್ಗೆ ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಖಚಿತಪಡಿಸಿದ್ದು, ಅವರಿಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ. ನಾಡಿದ್ದು ನವೆಂಬರ್ 23 ಸಿಬಿಐ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ನಲ್ಲಿ ಸಿಬಿಐ ಅಧಿಕಾರಿಗಳು ಸೂಚಿಸಿದ್ದಾರೆ.

ಸಿಬಿಐನಿಂದ ಸಮನ್ಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರು, ನವೆಂಬರ್ 19 ರಂದು ನನಗೆ ಸಮನ್ಸ್ ಬಂದಿರುವುದು ನಿಜ. ಬೆಂಗಳೂರಿನ ಸಿಬಿಐ ಕಚೇರಿಯಿಂದ ನೊಟೀಸ್ ಬಂದಿದೆ. ನವೆಂಬರ್ 23 ರಂದು ವಿಚಾರಣೆಗೆ ಬರಲು ಆಗುವುದಿಲ್ಲ ಎಂದು ಮನವಿ ಮಾಡಿದ್ದೇನೆ. ಹೀಗಾಗಿ ನವೆಂಬರ್ 25 ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಸದಾಶಿವನಗರದ ನಿವಾಸದಲ್ಲಿ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಅಕ್ಟೋಬರ್ 5ರಂದು ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಆಪ್ತರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿ ವಿಚಾರಣೆ ನಡೆಸುವುದಕ್ಕಾಗಿ ಸಿಬಿಐ ಸಮನ್ಸ್ ನೀಡಿದೆ.
The Central Bureau of Investigation (CBI) has issued summons to Karnataka Pradesh Congress Committee President DK Shivakumar to appear before the investigators for questioning on November 23.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm