ಬ್ರೇಕಿಂಗ್ ನ್ಯೂಸ್
21-11-20 02:40 pm Bangalore Correspondent ಕರ್ನಾಟಕ
ಬೆಂಗಳೂರು, ನ.21: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಮತ್ತೆ ಶಾಕ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಪುತ್ರಿಯ ನಿಶ್ಚಿತಾರ್ಥದ ದಿನವೇ ಅಂದರೆ ನವೆಂಬರ್ 19 ರಂದು ಸಿಬಿಐ ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಅಧಿಕಾರಿಗಳು ಸಮನ್ಸ್ ಕೊಟ್ಟಿದ್ದಾರೆ. ಈ ಬಗ್ಗೆ ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಖಚಿತಪಡಿಸಿದ್ದು, ಅವರಿಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ. ನಾಡಿದ್ದು ನವೆಂಬರ್ 23 ಸಿಬಿಐ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ನಲ್ಲಿ ಸಿಬಿಐ ಅಧಿಕಾರಿಗಳು ಸೂಚಿಸಿದ್ದಾರೆ.
ಸಿಬಿಐನಿಂದ ಸಮನ್ಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರು, ನವೆಂಬರ್ 19 ರಂದು ನನಗೆ ಸಮನ್ಸ್ ಬಂದಿರುವುದು ನಿಜ. ಬೆಂಗಳೂರಿನ ಸಿಬಿಐ ಕಚೇರಿಯಿಂದ ನೊಟೀಸ್ ಬಂದಿದೆ. ನವೆಂಬರ್ 23 ರಂದು ವಿಚಾರಣೆಗೆ ಬರಲು ಆಗುವುದಿಲ್ಲ ಎಂದು ಮನವಿ ಮಾಡಿದ್ದೇನೆ. ಹೀಗಾಗಿ ನವೆಂಬರ್ 25 ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಸದಾಶಿವನಗರದ ನಿವಾಸದಲ್ಲಿ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಅಕ್ಟೋಬರ್ 5ರಂದು ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಆಪ್ತರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿ ವಿಚಾರಣೆ ನಡೆಸುವುದಕ್ಕಾಗಿ ಸಿಬಿಐ ಸಮನ್ಸ್ ನೀಡಿದೆ.
The Central Bureau of Investigation (CBI) has issued summons to Karnataka Pradesh Congress Committee President DK Shivakumar to appear before the investigators for questioning on November 23.
13-05-25 01:14 pm
HK News Desk
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
13-05-25 07:33 pm
Mangalore Correspondent
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm