ಬ್ರೇಕಿಂಗ್ ನ್ಯೂಸ್
21-11-20 02:40 pm Bangalore Correspondent ಕರ್ನಾಟಕ
ಬೆಂಗಳೂರು, ನ.21: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಮತ್ತೆ ಶಾಕ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಪುತ್ರಿಯ ನಿಶ್ಚಿತಾರ್ಥದ ದಿನವೇ ಅಂದರೆ ನವೆಂಬರ್ 19 ರಂದು ಸಿಬಿಐ ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಅಧಿಕಾರಿಗಳು ಸಮನ್ಸ್ ಕೊಟ್ಟಿದ್ದಾರೆ. ಈ ಬಗ್ಗೆ ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಖಚಿತಪಡಿಸಿದ್ದು, ಅವರಿಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ. ನಾಡಿದ್ದು ನವೆಂಬರ್ 23 ಸಿಬಿಐ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ನಲ್ಲಿ ಸಿಬಿಐ ಅಧಿಕಾರಿಗಳು ಸೂಚಿಸಿದ್ದಾರೆ.

ಸಿಬಿಐನಿಂದ ಸಮನ್ಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರು, ನವೆಂಬರ್ 19 ರಂದು ನನಗೆ ಸಮನ್ಸ್ ಬಂದಿರುವುದು ನಿಜ. ಬೆಂಗಳೂರಿನ ಸಿಬಿಐ ಕಚೇರಿಯಿಂದ ನೊಟೀಸ್ ಬಂದಿದೆ. ನವೆಂಬರ್ 23 ರಂದು ವಿಚಾರಣೆಗೆ ಬರಲು ಆಗುವುದಿಲ್ಲ ಎಂದು ಮನವಿ ಮಾಡಿದ್ದೇನೆ. ಹೀಗಾಗಿ ನವೆಂಬರ್ 25 ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಸದಾಶಿವನಗರದ ನಿವಾಸದಲ್ಲಿ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಅಕ್ಟೋಬರ್ 5ರಂದು ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಆಪ್ತರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿ ವಿಚಾರಣೆ ನಡೆಸುವುದಕ್ಕಾಗಿ ಸಿಬಿಐ ಸಮನ್ಸ್ ನೀಡಿದೆ.
The Central Bureau of Investigation (CBI) has issued summons to Karnataka Pradesh Congress Committee President DK Shivakumar to appear before the investigators for questioning on November 23.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm