ಬ್ರೇಕಿಂಗ್ ನ್ಯೂಸ್
21-11-20 02:40 pm Bangalore Correspondent ಕರ್ನಾಟಕ
ಬೆಂಗಳೂರು, ನ.21: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಮತ್ತೆ ಶಾಕ್ ನೀಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ.
ಪುತ್ರಿಯ ನಿಶ್ಚಿತಾರ್ಥದ ದಿನವೇ ಅಂದರೆ ನವೆಂಬರ್ 19 ರಂದು ಸಿಬಿಐ ಅಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಅಧಿಕಾರಿಗಳು ಸಮನ್ಸ್ ಕೊಟ್ಟಿದ್ದಾರೆ. ಈ ಬಗ್ಗೆ ಸ್ವತಃ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಖಚಿತಪಡಿಸಿದ್ದು, ಅವರಿಗೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ. ನಾಡಿದ್ದು ನವೆಂಬರ್ 23 ಸಿಬಿಐ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ನಲ್ಲಿ ಸಿಬಿಐ ಅಧಿಕಾರಿಗಳು ಸೂಚಿಸಿದ್ದಾರೆ.

ಸಿಬಿಐನಿಂದ ಸಮನ್ಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರು, ನವೆಂಬರ್ 19 ರಂದು ನನಗೆ ಸಮನ್ಸ್ ಬಂದಿರುವುದು ನಿಜ. ಬೆಂಗಳೂರಿನ ಸಿಬಿಐ ಕಚೇರಿಯಿಂದ ನೊಟೀಸ್ ಬಂದಿದೆ. ನವೆಂಬರ್ 23 ರಂದು ವಿಚಾರಣೆಗೆ ಬರಲು ಆಗುವುದಿಲ್ಲ ಎಂದು ಮನವಿ ಮಾಡಿದ್ದೇನೆ. ಹೀಗಾಗಿ ನವೆಂಬರ್ 25 ರಂದು ವಿಚಾರಣೆಗೆ ಹಾಜರಾಗುತ್ತೇನೆ ಎಂದು ಸದಾಶಿವನಗರದ ನಿವಾಸದಲ್ಲಿ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಅಕ್ಟೋಬರ್ 5ರಂದು ಡಿ.ಕೆ.ಶಿವಕುಮಾರ್ ಮತ್ತು ಅವರ ಸಹೋದರ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಆಪ್ತರ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದರು. ಇದಕ್ಕೆ ಸಂಬಂಧಿಸಿ ವಿಚಾರಣೆ ನಡೆಸುವುದಕ್ಕಾಗಿ ಸಿಬಿಐ ಸಮನ್ಸ್ ನೀಡಿದೆ.
The Central Bureau of Investigation (CBI) has issued summons to Karnataka Pradesh Congress Committee President DK Shivakumar to appear before the investigators for questioning on November 23.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
26-07-26 04:30 pm
HK News Staffer
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಯುವತಿಯಿಂದ ಬ್ಲ...
24-07-26 08:57 pm
ಪಿಡಿಓ ಹುದ್ದೆ ಕೊಡಿಸುವುದಾಗಿ ಹೇಳಿ 26 ಲಕ್ಷ ಪೀಕಿಸಿ...
24-07-26 08:31 pm