ಬ್ರೇಕಿಂಗ್ ನ್ಯೂಸ್
20-01-24 03:42 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ 20: ಜ.22 ರಂದು ರಾಮ ಮಂದಿರ ಉದ್ಘಾಟನೆ ನಡೆಯಲಿದೆ. ಅಂದು ಶಾಲೆಗೆ ರಜೆ ಹಾಕಿದರೇ ಸಾವಿರ ರೂ.ದಂಡ ಹಾಕುವುದಾಗಿ ಚಿಕ್ಕಮಗಳೂರು ನಗರದ ಖಾಸಗಿ ಶಾಲೆಯೊಂದರ ಮಕ್ಕಳಿಗೆ ಆರೋಪ ಮಾಡಿದ್ದು, ಶಾಲೆಯ ವಿರುದ್ಧ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಆಕ್ರೋಶ ಹೊರ ಹಾಕಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ಪುನರ್ ಪ್ರತಿಷ್ಠಾಪನೆ ದಿನ ರಾಜ್ಯದ ಎಲ್ಲಾ ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಸರ್ಕಾರವೇ ಆದೇಶಿಸಿದೆ. ಜ.22ರಂದು ಶಾಲೆಗಳಿಗೆ ರಜೆ ನೀಡಬೇಕೋ… ಬೇಡವೋ ಎಂಬ ಕುರಿತು ಸರ್ಕಾರ ಕೂಡ ಗೊಂದಲದಲ್ಲಿದೆ. ಈ ಮಧ್ಯೆ ಖಾಸಗಿ ಶಾಲೆಗಳು ಮಕ್ಕಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದು, ಹಿಂದೂ ಪರ ಸಂಘಟನೆಗಳು ಶಾಲೆ ವಿರುದ್ಧ ಆಕ್ರೋಶ ಹೊರಹಾಕಿದರು.
ಜ.22ರಂದು ಯಾವುದೇ ಮಕ್ಕಳಿಗೆ ರಾಮ ಮಂದಿರದ ಲೈವ್ ನೋಡಬೇಕು ಅನ್ನಿಸಿದರೆ ರಜೆ ಹಾಕಿ ಮನೆಯಲ್ಲೇ ನೋಡಿ. ಜಿಲ್ಲೆಯ ಯಾವುದೇ ಶಾಲೆಯ ಯಾವುದೇ ಮಕ್ಕಳಿಗೆ ಯಾರಾದರೂ ದಂಡ ಹಾಕಿದರೆ ಪರಿಣಾಮ ನೆಟ್ಟಗಿರಲ್ಲ ಎಂದು ಆರೋಪ ನೀಡಿದ್ದಾರೆ. ಸ್ಥಳಕ್ಕೆ ಎ.ಎಸ್ಪಿ. ಕೃಷ್ಣಮೂರ್ತಿ ಭೇಟಿ ನೀಡಿ ಹಿಂದೂಪರ ಸಂಘಟನೆ ಕಾರ್ಯಕರ್ತರ ಜೊತೆ ಮಾತನಾಡಿದರು. ಶಾಲಾ ಆಡಳಿತ ಮಂಡಳಿ ಬಳಿ ಮಾತನಾಡುವುದಾಗಿ ಹೇಳಿದರು. ಶಾಲೆಗೆ ಪ್ರಭಾರ ಡಿಡಿಪಿಐ ಪ್ರಕಾಶ್ ಭೇಟಿ ನೀಡಿದ್ದು, ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿವುದಾಗಿ ತಿಳಿಸಿದರು.
Chikkamagaluru school to fine one thousand Rs for those taking holiday on Jan 22nd Ram Mandir inauguration, Bajarang dal members warns school for such order.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm