ಬ್ರೇಕಿಂಗ್ ನ್ಯೂಸ್
20-01-24 03:42 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ 20: ಜ.22 ರಂದು ರಾಮ ಮಂದಿರ ಉದ್ಘಾಟನೆ ನಡೆಯಲಿದೆ. ಅಂದು ಶಾಲೆಗೆ ರಜೆ ಹಾಕಿದರೇ ಸಾವಿರ ರೂ.ದಂಡ ಹಾಕುವುದಾಗಿ ಚಿಕ್ಕಮಗಳೂರು ನಗರದ ಖಾಸಗಿ ಶಾಲೆಯೊಂದರ ಮಕ್ಕಳಿಗೆ ಆರೋಪ ಮಾಡಿದ್ದು, ಶಾಲೆಯ ವಿರುದ್ಧ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಆಕ್ರೋಶ ಹೊರ ಹಾಕಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ಪುನರ್ ಪ್ರತಿಷ್ಠಾಪನೆ ದಿನ ರಾಜ್ಯದ ಎಲ್ಲಾ ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಸರ್ಕಾರವೇ ಆದೇಶಿಸಿದೆ. ಜ.22ರಂದು ಶಾಲೆಗಳಿಗೆ ರಜೆ ನೀಡಬೇಕೋ… ಬೇಡವೋ ಎಂಬ ಕುರಿತು ಸರ್ಕಾರ ಕೂಡ ಗೊಂದಲದಲ್ಲಿದೆ. ಈ ಮಧ್ಯೆ ಖಾಸಗಿ ಶಾಲೆಗಳು ಮಕ್ಕಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದು, ಹಿಂದೂ ಪರ ಸಂಘಟನೆಗಳು ಶಾಲೆ ವಿರುದ್ಧ ಆಕ್ರೋಶ ಹೊರಹಾಕಿದರು.
ಜ.22ರಂದು ಯಾವುದೇ ಮಕ್ಕಳಿಗೆ ರಾಮ ಮಂದಿರದ ಲೈವ್ ನೋಡಬೇಕು ಅನ್ನಿಸಿದರೆ ರಜೆ ಹಾಕಿ ಮನೆಯಲ್ಲೇ ನೋಡಿ. ಜಿಲ್ಲೆಯ ಯಾವುದೇ ಶಾಲೆಯ ಯಾವುದೇ ಮಕ್ಕಳಿಗೆ ಯಾರಾದರೂ ದಂಡ ಹಾಕಿದರೆ ಪರಿಣಾಮ ನೆಟ್ಟಗಿರಲ್ಲ ಎಂದು ಆರೋಪ ನೀಡಿದ್ದಾರೆ. ಸ್ಥಳಕ್ಕೆ ಎ.ಎಸ್ಪಿ. ಕೃಷ್ಣಮೂರ್ತಿ ಭೇಟಿ ನೀಡಿ ಹಿಂದೂಪರ ಸಂಘಟನೆ ಕಾರ್ಯಕರ್ತರ ಜೊತೆ ಮಾತನಾಡಿದರು. ಶಾಲಾ ಆಡಳಿತ ಮಂಡಳಿ ಬಳಿ ಮಾತನಾಡುವುದಾಗಿ ಹೇಳಿದರು. ಶಾಲೆಗೆ ಪ್ರಭಾರ ಡಿಡಿಪಿಐ ಪ್ರಕಾಶ್ ಭೇಟಿ ನೀಡಿದ್ದು, ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿವುದಾಗಿ ತಿಳಿಸಿದರು.
Chikkamagaluru school to fine one thousand Rs for those taking holiday on Jan 22nd Ram Mandir inauguration, Bajarang dal members warns school for such order.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm