ಬ್ರೇಕಿಂಗ್ ನ್ಯೂಸ್
20-01-24 03:42 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ 20: ಜ.22 ರಂದು ರಾಮ ಮಂದಿರ ಉದ್ಘಾಟನೆ ನಡೆಯಲಿದೆ. ಅಂದು ಶಾಲೆಗೆ ರಜೆ ಹಾಕಿದರೇ ಸಾವಿರ ರೂ.ದಂಡ ಹಾಕುವುದಾಗಿ ಚಿಕ್ಕಮಗಳೂರು ನಗರದ ಖಾಸಗಿ ಶಾಲೆಯೊಂದರ ಮಕ್ಕಳಿಗೆ ಆರೋಪ ಮಾಡಿದ್ದು, ಶಾಲೆಯ ವಿರುದ್ಧ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಆಕ್ರೋಶ ಹೊರ ಹಾಕಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ಪುನರ್ ಪ್ರತಿಷ್ಠಾಪನೆ ದಿನ ರಾಜ್ಯದ ಎಲ್ಲಾ ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಸರ್ಕಾರವೇ ಆದೇಶಿಸಿದೆ. ಜ.22ರಂದು ಶಾಲೆಗಳಿಗೆ ರಜೆ ನೀಡಬೇಕೋ… ಬೇಡವೋ ಎಂಬ ಕುರಿತು ಸರ್ಕಾರ ಕೂಡ ಗೊಂದಲದಲ್ಲಿದೆ. ಈ ಮಧ್ಯೆ ಖಾಸಗಿ ಶಾಲೆಗಳು ಮಕ್ಕಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದು, ಹಿಂದೂ ಪರ ಸಂಘಟನೆಗಳು ಶಾಲೆ ವಿರುದ್ಧ ಆಕ್ರೋಶ ಹೊರಹಾಕಿದರು.
ಜ.22ರಂದು ಯಾವುದೇ ಮಕ್ಕಳಿಗೆ ರಾಮ ಮಂದಿರದ ಲೈವ್ ನೋಡಬೇಕು ಅನ್ನಿಸಿದರೆ ರಜೆ ಹಾಕಿ ಮನೆಯಲ್ಲೇ ನೋಡಿ. ಜಿಲ್ಲೆಯ ಯಾವುದೇ ಶಾಲೆಯ ಯಾವುದೇ ಮಕ್ಕಳಿಗೆ ಯಾರಾದರೂ ದಂಡ ಹಾಕಿದರೆ ಪರಿಣಾಮ ನೆಟ್ಟಗಿರಲ್ಲ ಎಂದು ಆರೋಪ ನೀಡಿದ್ದಾರೆ. ಸ್ಥಳಕ್ಕೆ ಎ.ಎಸ್ಪಿ. ಕೃಷ್ಣಮೂರ್ತಿ ಭೇಟಿ ನೀಡಿ ಹಿಂದೂಪರ ಸಂಘಟನೆ ಕಾರ್ಯಕರ್ತರ ಜೊತೆ ಮಾತನಾಡಿದರು. ಶಾಲಾ ಆಡಳಿತ ಮಂಡಳಿ ಬಳಿ ಮಾತನಾಡುವುದಾಗಿ ಹೇಳಿದರು. ಶಾಲೆಗೆ ಪ್ರಭಾರ ಡಿಡಿಪಿಐ ಪ್ರಕಾಶ್ ಭೇಟಿ ನೀಡಿದ್ದು, ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿವುದಾಗಿ ತಿಳಿಸಿದರು.
Chikkamagaluru school to fine one thousand Rs for those taking holiday on Jan 22nd Ram Mandir inauguration, Bajarang dal members warns school for such order.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 08:38 pm
HK News Desk
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
ಭಾರೀ ಮಳೆ ; ಜುಲೈ 8 ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ...
07-07-26 09:26 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am