ಬ್ರೇಕಿಂಗ್ ನ್ಯೂಸ್
20-01-24 03:42 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ 20: ಜ.22 ರಂದು ರಾಮ ಮಂದಿರ ಉದ್ಘಾಟನೆ ನಡೆಯಲಿದೆ. ಅಂದು ಶಾಲೆಗೆ ರಜೆ ಹಾಕಿದರೇ ಸಾವಿರ ರೂ.ದಂಡ ಹಾಕುವುದಾಗಿ ಚಿಕ್ಕಮಗಳೂರು ನಗರದ ಖಾಸಗಿ ಶಾಲೆಯೊಂದರ ಮಕ್ಕಳಿಗೆ ಆರೋಪ ಮಾಡಿದ್ದು, ಶಾಲೆಯ ವಿರುದ್ಧ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಆಕ್ರೋಶ ಹೊರ ಹಾಕಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ಪುನರ್ ಪ್ರತಿಷ್ಠಾಪನೆ ದಿನ ರಾಜ್ಯದ ಎಲ್ಲಾ ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಸರ್ಕಾರವೇ ಆದೇಶಿಸಿದೆ. ಜ.22ರಂದು ಶಾಲೆಗಳಿಗೆ ರಜೆ ನೀಡಬೇಕೋ… ಬೇಡವೋ ಎಂಬ ಕುರಿತು ಸರ್ಕಾರ ಕೂಡ ಗೊಂದಲದಲ್ಲಿದೆ. ಈ ಮಧ್ಯೆ ಖಾಸಗಿ ಶಾಲೆಗಳು ಮಕ್ಕಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದು, ಹಿಂದೂ ಪರ ಸಂಘಟನೆಗಳು ಶಾಲೆ ವಿರುದ್ಧ ಆಕ್ರೋಶ ಹೊರಹಾಕಿದರು.
ಜ.22ರಂದು ಯಾವುದೇ ಮಕ್ಕಳಿಗೆ ರಾಮ ಮಂದಿರದ ಲೈವ್ ನೋಡಬೇಕು ಅನ್ನಿಸಿದರೆ ರಜೆ ಹಾಕಿ ಮನೆಯಲ್ಲೇ ನೋಡಿ. ಜಿಲ್ಲೆಯ ಯಾವುದೇ ಶಾಲೆಯ ಯಾವುದೇ ಮಕ್ಕಳಿಗೆ ಯಾರಾದರೂ ದಂಡ ಹಾಕಿದರೆ ಪರಿಣಾಮ ನೆಟ್ಟಗಿರಲ್ಲ ಎಂದು ಆರೋಪ ನೀಡಿದ್ದಾರೆ. ಸ್ಥಳಕ್ಕೆ ಎ.ಎಸ್ಪಿ. ಕೃಷ್ಣಮೂರ್ತಿ ಭೇಟಿ ನೀಡಿ ಹಿಂದೂಪರ ಸಂಘಟನೆ ಕಾರ್ಯಕರ್ತರ ಜೊತೆ ಮಾತನಾಡಿದರು. ಶಾಲಾ ಆಡಳಿತ ಮಂಡಳಿ ಬಳಿ ಮಾತನಾಡುವುದಾಗಿ ಹೇಳಿದರು. ಶಾಲೆಗೆ ಪ್ರಭಾರ ಡಿಡಿಪಿಐ ಪ್ರಕಾಶ್ ಭೇಟಿ ನೀಡಿದ್ದು, ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿವುದಾಗಿ ತಿಳಿಸಿದರು.
Chikkamagaluru school to fine one thousand Rs for those taking holiday on Jan 22nd Ram Mandir inauguration, Bajarang dal members warns school for such order.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm