ಬ್ರೇಕಿಂಗ್ ನ್ಯೂಸ್
20-01-24 03:42 pm HK News Desk ಕರ್ನಾಟಕ
ಚಿಕ್ಕಮಗಳೂರು, ಜ 20: ಜ.22 ರಂದು ರಾಮ ಮಂದಿರ ಉದ್ಘಾಟನೆ ನಡೆಯಲಿದೆ. ಅಂದು ಶಾಲೆಗೆ ರಜೆ ಹಾಕಿದರೇ ಸಾವಿರ ರೂ.ದಂಡ ಹಾಕುವುದಾಗಿ ಚಿಕ್ಕಮಗಳೂರು ನಗರದ ಖಾಸಗಿ ಶಾಲೆಯೊಂದರ ಮಕ್ಕಳಿಗೆ ಆರೋಪ ಮಾಡಿದ್ದು, ಶಾಲೆಯ ವಿರುದ್ಧ ಭಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಆಕ್ರೋಶ ಹೊರ ಹಾಕಿದೆ.
ಅಯೋಧ್ಯೆಯಲ್ಲಿ ರಾಮ ಮಂದಿರ ಪುನರ್ ಪ್ರತಿಷ್ಠಾಪನೆ ದಿನ ರಾಜ್ಯದ ಎಲ್ಲಾ ಮುಜರಾಯಿ ದೇಗುಲಗಳಲ್ಲಿ ಪೂಜೆಗೆ ಸರ್ಕಾರವೇ ಆದೇಶಿಸಿದೆ. ಜ.22ರಂದು ಶಾಲೆಗಳಿಗೆ ರಜೆ ನೀಡಬೇಕೋ… ಬೇಡವೋ ಎಂಬ ಕುರಿತು ಸರ್ಕಾರ ಕೂಡ ಗೊಂದಲದಲ್ಲಿದೆ. ಈ ಮಧ್ಯೆ ಖಾಸಗಿ ಶಾಲೆಗಳು ಮಕ್ಕಳ ಮೇಲೆ ದಬ್ಬಾಳಿಕೆ ಮಾಡುತ್ತಿದ್ದು, ಹಿಂದೂ ಪರ ಸಂಘಟನೆಗಳು ಶಾಲೆ ವಿರುದ್ಧ ಆಕ್ರೋಶ ಹೊರಹಾಕಿದರು.
ಜ.22ರಂದು ಯಾವುದೇ ಮಕ್ಕಳಿಗೆ ರಾಮ ಮಂದಿರದ ಲೈವ್ ನೋಡಬೇಕು ಅನ್ನಿಸಿದರೆ ರಜೆ ಹಾಕಿ ಮನೆಯಲ್ಲೇ ನೋಡಿ. ಜಿಲ್ಲೆಯ ಯಾವುದೇ ಶಾಲೆಯ ಯಾವುದೇ ಮಕ್ಕಳಿಗೆ ಯಾರಾದರೂ ದಂಡ ಹಾಕಿದರೆ ಪರಿಣಾಮ ನೆಟ್ಟಗಿರಲ್ಲ ಎಂದು ಆರೋಪ ನೀಡಿದ್ದಾರೆ. ಸ್ಥಳಕ್ಕೆ ಎ.ಎಸ್ಪಿ. ಕೃಷ್ಣಮೂರ್ತಿ ಭೇಟಿ ನೀಡಿ ಹಿಂದೂಪರ ಸಂಘಟನೆ ಕಾರ್ಯಕರ್ತರ ಜೊತೆ ಮಾತನಾಡಿದರು. ಶಾಲಾ ಆಡಳಿತ ಮಂಡಳಿ ಬಳಿ ಮಾತನಾಡುವುದಾಗಿ ಹೇಳಿದರು. ಶಾಲೆಗೆ ಪ್ರಭಾರ ಡಿಡಿಪಿಐ ಪ್ರಕಾಶ್ ಭೇಟಿ ನೀಡಿದ್ದು, ಶಾಲಾ ಆಡಳಿತ ಮಂಡಳಿಯೊಂದಿಗೆ ಚರ್ಚಿಸಿವುದಾಗಿ ತಿಳಿಸಿದರು.
Chikkamagaluru school to fine one thousand Rs for those taking holiday on Jan 22nd Ram Mandir inauguration, Bajarang dal members warns school for such order.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm