ಬ್ರೇಕಿಂಗ್ ನ್ಯೂಸ್
22-01-24 05:10 pm HK News Desk ಕರ್ನಾಟಕ
ದಾವಣಗೆರೆ, ಜ.22: ಬೆಣ್ಣೆನಗರಿಯಲ್ಲಿ ಶ್ರೀ ರಾಮನ ಕಟೌಟ್ ಮುಂದೆಯೇ ನವ ಜೋಡಿಗಳು ದಾಂಪತ್ಯದ ಜೀವನಕ್ಕೆ ಕಾಲಿರಿಸಿದ್ದಾರೆ. ಶ್ರೀರಾಮ ಮಂದಿರ ಉದ್ಘಾಟನೆ ವಿಶೇಷ ದಿನವೇ ದಾಂಪತ್ಯಕ್ಕೆ ಜೋಡಿ ಕಾಲಿರಿಸಿರುವುದು ಕುಟುಂಬದ ಸಂತಸಕ್ಕೆ ಕಾರಣವಾಗಿದೆ. ಮದುವೆಯಾದ ನವ ದಂಪತಿ ಇಬ್ಬರು ಮುಹೂರ್ತ ಬಳಿಕ ಶ್ರೀ ರಾಮನ ಆಶೀರ್ವಾದ ಪಡೆದರು.
ದಾವಣಗೆರೆ ನಗರದಲ್ಲಿರುವ ಬಾಪೂಜಿ ಕಲ್ಯಾಣ ಮಂಟಪದಲ್ಲಿ ಈ ವಿಶೇಷ ಮದುವೆಯಾಗಿದ್ದು, ಮದುವೆ ಮನೆಯಲ್ಲೂ ರಾಮ ಮಂದಿರ ಉದ್ಘಾಟನೆ ಸಂಭ್ರಮ ಕಳೆಗಟ್ಟಿತ್ತು. ರಾಮ ಮಂದಿರ ಉದ್ಘಾಟನೆ ದಿನವೇ ಮದುವೆ ಇರುವುದಕ್ಕೆ ನವ ಜೋಡಿಗಳ ಸಂತಸಕ್ಕೆ ಕಾರಣವಾಗಿದೆ. ಮದುವೆ ಮಂಟಪದಲ್ಲಿ ಶ್ರೀರಾಮನ ಕಟೌಟ್ ಇರಿಸಿ ಮದುವೆ ಆಗಿರುವುದು ವಿಶೇಷ. ದಾವಣಗೆರೆಯ ರೋಹಿತ್, ಅರ್ಪಿತಾ ವಿವಾಹವಾದ ನವ ದಂಪತಿಯಾಗಿದ್ದಾರೆ.
ಮದುವೆ ಆದ ಬಳಿಕ ಅದೇ ಶ್ರೀ ರಾಮನ ಕಟೌಟ್ ಇರಿಸಿ ಪುಷ್ಪ ನಮನ ಸಲ್ಲಿಸಿದರು. ಇಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ರಾಮನ ಮೂರ್ತಿ ಪ್ರಾಣಪ್ರತಿಷ್ಠಾಪನೆ ಶುಭದಿನದಂದೇ ವೈವಾಹಿಕ ಜೀವನಕ್ಕೆ ಕಾಲಿರಿಸಿರುವುದು ನಮ್ಮ ಸೌಭಾಗ್ಯವಾಗಿದೆ ಎಂದ ನವ ದಂಪತಿ ಅಭಿಪ್ರಾಯಪಟ್ಟಿದ್ದಾರೆ. ಬಳಿಕ ಜೈ ಶ್ರೀ ರಾಮ ಎಂದು ಘೋಷಣೆ ಕೂಗಿ ಸಂಭ್ರಮಿಸಿದ್ದು ವಿಶೇಷವಾಗಿತ್ತು.
The newly weds tied the knot in front of a cutout of Lord Rama in Davanagere. The couple got married on the special day of the inauguration of the Ram Temple.
17-09-25 06:02 pm
Bangalore Correspondent
Sadananda Gowda, Cyber Fraud: ಮಾಜಿ ಸಿಎಂ ಡಿವಿಎ...
17-09-25 05:45 pm
Lokayukta, Dinesh Gundu Rao: ಜಮೀರ್ ಅಹ್ಮದ್ ಅಕ್...
16-09-25 11:00 pm
Nanjegowda MLA, Malur: ಮಾಲೂರು ಕಾಂಗ್ರೆಸ್ ಶಾಸಕ...
16-09-25 10:54 pm
Bangalore Suicide, Air force: ಸಹೋದರಿ ಜೊತೆ ಜಗಳ...
15-09-25 08:53 pm
16-09-25 10:11 pm
HK News Desk
Cloudburst, Dehradun: ಡೆಹ್ರಾಡೂನ್ನಲ್ಲಿ ಭಾರೀ ಮ...
16-09-25 02:46 pm
Waqf, Supreme Court; ವಕ್ಫ್ ತಿದ್ದುಪಡಿ ಕಾಯ್ದೆ...
15-09-25 04:57 pm
ನಾನು ಶಿವಭಕ್ತ ; ನಿಂದನೆಯ ವಿಷವನ್ನು ಕುಡಿದು ಜೀರ್ಣಿ...
14-09-25 10:49 pm
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
17-09-25 11:05 pm
Mangalore Correspondent
Mahesh Shetty Timarodi, Arms, FIR: ಮಹೇಶ್ ಶೆಟ್...
17-09-25 10:37 pm
Poonja International Hotel, Prabhakar Poonja...
17-09-25 10:06 pm
Mangalore, Heart Attack, Puttur: ಕೊಣಾಜೆಕಲ್ಲು...
17-09-25 06:54 pm
Dharmasthala Case. Vittal Gowda: ಧರ್ಮಸ್ಥಳ ಕೇಸ...
17-09-25 03:19 pm
17-09-25 09:44 pm
HK News Desk
Mangalore Crime, Cattle Theft: ಅಡ್ಯಾರ್ ನಲ್ಲಿ...
17-09-25 06:04 pm
Udupi, Job Fraud, Scam: ವಿದೇಶದಲ್ಲಿ ಕೆಲಸ ಕೊಡಿಸ...
17-09-25 02:46 pm
ಫುಡ್ ಡೆಲಿವರಿ ನೆಪದಲ್ಲಿ ಬಾಗಿಲು ತಟ್ಟಿದ ಕಳ್ಳ ; ವೃ...
17-09-25 12:25 pm
Vijayapura Bank Robbery: ಮಹಾರಾಷ್ಟ್ರ ಗಡಿಭಾಗದ ವ...
16-09-25 10:40 pm