ಬ್ರೇಕಿಂಗ್ ನ್ಯೂಸ್
22-01-24 05:10 pm HK News Desk ಕರ್ನಾಟಕ
ದಾವಣಗೆರೆ, ಜ.22: ಬೆಣ್ಣೆನಗರಿಯಲ್ಲಿ ಶ್ರೀ ರಾಮನ ಕಟೌಟ್ ಮುಂದೆಯೇ ನವ ಜೋಡಿಗಳು ದಾಂಪತ್ಯದ ಜೀವನಕ್ಕೆ ಕಾಲಿರಿಸಿದ್ದಾರೆ. ಶ್ರೀರಾಮ ಮಂದಿರ ಉದ್ಘಾಟನೆ ವಿಶೇಷ ದಿನವೇ ದಾಂಪತ್ಯಕ್ಕೆ ಜೋಡಿ ಕಾಲಿರಿಸಿರುವುದು ಕುಟುಂಬದ ಸಂತಸಕ್ಕೆ ಕಾರಣವಾಗಿದೆ. ಮದುವೆಯಾದ ನವ ದಂಪತಿ ಇಬ್ಬರು ಮುಹೂರ್ತ ಬಳಿಕ ಶ್ರೀ ರಾಮನ ಆಶೀರ್ವಾದ ಪಡೆದರು.
ದಾವಣಗೆರೆ ನಗರದಲ್ಲಿರುವ ಬಾಪೂಜಿ ಕಲ್ಯಾಣ ಮಂಟಪದಲ್ಲಿ ಈ ವಿಶೇಷ ಮದುವೆಯಾಗಿದ್ದು, ಮದುವೆ ಮನೆಯಲ್ಲೂ ರಾಮ ಮಂದಿರ ಉದ್ಘಾಟನೆ ಸಂಭ್ರಮ ಕಳೆಗಟ್ಟಿತ್ತು. ರಾಮ ಮಂದಿರ ಉದ್ಘಾಟನೆ ದಿನವೇ ಮದುವೆ ಇರುವುದಕ್ಕೆ ನವ ಜೋಡಿಗಳ ಸಂತಸಕ್ಕೆ ಕಾರಣವಾಗಿದೆ. ಮದುವೆ ಮಂಟಪದಲ್ಲಿ ಶ್ರೀರಾಮನ ಕಟೌಟ್ ಇರಿಸಿ ಮದುವೆ ಆಗಿರುವುದು ವಿಶೇಷ. ದಾವಣಗೆರೆಯ ರೋಹಿತ್, ಅರ್ಪಿತಾ ವಿವಾಹವಾದ ನವ ದಂಪತಿಯಾಗಿದ್ದಾರೆ.
ಮದುವೆ ಆದ ಬಳಿಕ ಅದೇ ಶ್ರೀ ರಾಮನ ಕಟೌಟ್ ಇರಿಸಿ ಪುಷ್ಪ ನಮನ ಸಲ್ಲಿಸಿದರು. ಇಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ರಾಮನ ಮೂರ್ತಿ ಪ್ರಾಣಪ್ರತಿಷ್ಠಾಪನೆ ಶುಭದಿನದಂದೇ ವೈವಾಹಿಕ ಜೀವನಕ್ಕೆ ಕಾಲಿರಿಸಿರುವುದು ನಮ್ಮ ಸೌಭಾಗ್ಯವಾಗಿದೆ ಎಂದ ನವ ದಂಪತಿ ಅಭಿಪ್ರಾಯಪಟ್ಟಿದ್ದಾರೆ. ಬಳಿಕ ಜೈ ಶ್ರೀ ರಾಮ ಎಂದು ಘೋಷಣೆ ಕೂಗಿ ಸಂಭ್ರಮಿಸಿದ್ದು ವಿಶೇಷವಾಗಿತ್ತು.
The newly weds tied the knot in front of a cutout of Lord Rama in Davanagere. The couple got married on the special day of the inauguration of the Ram Temple.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
24-06-25 01:02 am
HK News Desk
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
23-06-25 11:01 pm
Mangalore Correspondent
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
Mangalore, Lokayukta Raid, MCC: ಮಂಗಳೂರು ಪಾಲಿಕ...
23-06-25 06:56 pm
Sudheer Kumar Reddy, Mangalore; ಸಾಕ್ಷ್ಯಗಳಿದ್ದ...
23-06-25 06:07 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm