ಬ್ರೇಕಿಂಗ್ ನ್ಯೂಸ್
22-01-24 05:10 pm HK News Desk ಕರ್ನಾಟಕ
ದಾವಣಗೆರೆ, ಜ.22: ಬೆಣ್ಣೆನಗರಿಯಲ್ಲಿ ಶ್ರೀ ರಾಮನ ಕಟೌಟ್ ಮುಂದೆಯೇ ನವ ಜೋಡಿಗಳು ದಾಂಪತ್ಯದ ಜೀವನಕ್ಕೆ ಕಾಲಿರಿಸಿದ್ದಾರೆ. ಶ್ರೀರಾಮ ಮಂದಿರ ಉದ್ಘಾಟನೆ ವಿಶೇಷ ದಿನವೇ ದಾಂಪತ್ಯಕ್ಕೆ ಜೋಡಿ ಕಾಲಿರಿಸಿರುವುದು ಕುಟುಂಬದ ಸಂತಸಕ್ಕೆ ಕಾರಣವಾಗಿದೆ. ಮದುವೆಯಾದ ನವ ದಂಪತಿ ಇಬ್ಬರು ಮುಹೂರ್ತ ಬಳಿಕ ಶ್ರೀ ರಾಮನ ಆಶೀರ್ವಾದ ಪಡೆದರು.
ದಾವಣಗೆರೆ ನಗರದಲ್ಲಿರುವ ಬಾಪೂಜಿ ಕಲ್ಯಾಣ ಮಂಟಪದಲ್ಲಿ ಈ ವಿಶೇಷ ಮದುವೆಯಾಗಿದ್ದು, ಮದುವೆ ಮನೆಯಲ್ಲೂ ರಾಮ ಮಂದಿರ ಉದ್ಘಾಟನೆ ಸಂಭ್ರಮ ಕಳೆಗಟ್ಟಿತ್ತು. ರಾಮ ಮಂದಿರ ಉದ್ಘಾಟನೆ ದಿನವೇ ಮದುವೆ ಇರುವುದಕ್ಕೆ ನವ ಜೋಡಿಗಳ ಸಂತಸಕ್ಕೆ ಕಾರಣವಾಗಿದೆ. ಮದುವೆ ಮಂಟಪದಲ್ಲಿ ಶ್ರೀರಾಮನ ಕಟೌಟ್ ಇರಿಸಿ ಮದುವೆ ಆಗಿರುವುದು ವಿಶೇಷ. ದಾವಣಗೆರೆಯ ರೋಹಿತ್, ಅರ್ಪಿತಾ ವಿವಾಹವಾದ ನವ ದಂಪತಿಯಾಗಿದ್ದಾರೆ.
ಮದುವೆ ಆದ ಬಳಿಕ ಅದೇ ಶ್ರೀ ರಾಮನ ಕಟೌಟ್ ಇರಿಸಿ ಪುಷ್ಪ ನಮನ ಸಲ್ಲಿಸಿದರು. ಇಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ರಾಮನ ಮೂರ್ತಿ ಪ್ರಾಣಪ್ರತಿಷ್ಠಾಪನೆ ಶುಭದಿನದಂದೇ ವೈವಾಹಿಕ ಜೀವನಕ್ಕೆ ಕಾಲಿರಿಸಿರುವುದು ನಮ್ಮ ಸೌಭಾಗ್ಯವಾಗಿದೆ ಎಂದ ನವ ದಂಪತಿ ಅಭಿಪ್ರಾಯಪಟ್ಟಿದ್ದಾರೆ. ಬಳಿಕ ಜೈ ಶ್ರೀ ರಾಮ ಎಂದು ಘೋಷಣೆ ಕೂಗಿ ಸಂಭ್ರಮಿಸಿದ್ದು ವಿಶೇಷವಾಗಿತ್ತು.
The newly weds tied the knot in front of a cutout of Lord Rama in Davanagere. The couple got married on the special day of the inauguration of the Ram Temple.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 04:19 pm
HK News Staffer
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm