ಬ್ರೇಕಿಂಗ್ ನ್ಯೂಸ್
22-01-24 05:10 pm HK News Desk ಕರ್ನಾಟಕ
ದಾವಣಗೆರೆ, ಜ.22: ಬೆಣ್ಣೆನಗರಿಯಲ್ಲಿ ಶ್ರೀ ರಾಮನ ಕಟೌಟ್ ಮುಂದೆಯೇ ನವ ಜೋಡಿಗಳು ದಾಂಪತ್ಯದ ಜೀವನಕ್ಕೆ ಕಾಲಿರಿಸಿದ್ದಾರೆ. ಶ್ರೀರಾಮ ಮಂದಿರ ಉದ್ಘಾಟನೆ ವಿಶೇಷ ದಿನವೇ ದಾಂಪತ್ಯಕ್ಕೆ ಜೋಡಿ ಕಾಲಿರಿಸಿರುವುದು ಕುಟುಂಬದ ಸಂತಸಕ್ಕೆ ಕಾರಣವಾಗಿದೆ. ಮದುವೆಯಾದ ನವ ದಂಪತಿ ಇಬ್ಬರು ಮುಹೂರ್ತ ಬಳಿಕ ಶ್ರೀ ರಾಮನ ಆಶೀರ್ವಾದ ಪಡೆದರು.
ದಾವಣಗೆರೆ ನಗರದಲ್ಲಿರುವ ಬಾಪೂಜಿ ಕಲ್ಯಾಣ ಮಂಟಪದಲ್ಲಿ ಈ ವಿಶೇಷ ಮದುವೆಯಾಗಿದ್ದು, ಮದುವೆ ಮನೆಯಲ್ಲೂ ರಾಮ ಮಂದಿರ ಉದ್ಘಾಟನೆ ಸಂಭ್ರಮ ಕಳೆಗಟ್ಟಿತ್ತು. ರಾಮ ಮಂದಿರ ಉದ್ಘಾಟನೆ ದಿನವೇ ಮದುವೆ ಇರುವುದಕ್ಕೆ ನವ ಜೋಡಿಗಳ ಸಂತಸಕ್ಕೆ ಕಾರಣವಾಗಿದೆ. ಮದುವೆ ಮಂಟಪದಲ್ಲಿ ಶ್ರೀರಾಮನ ಕಟೌಟ್ ಇರಿಸಿ ಮದುವೆ ಆಗಿರುವುದು ವಿಶೇಷ. ದಾವಣಗೆರೆಯ ರೋಹಿತ್, ಅರ್ಪಿತಾ ವಿವಾಹವಾದ ನವ ದಂಪತಿಯಾಗಿದ್ದಾರೆ.
ಮದುವೆ ಆದ ಬಳಿಕ ಅದೇ ಶ್ರೀ ರಾಮನ ಕಟೌಟ್ ಇರಿಸಿ ಪುಷ್ಪ ನಮನ ಸಲ್ಲಿಸಿದರು. ಇಂದು ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರದಲ್ಲಿ ರಾಮನ ಮೂರ್ತಿ ಪ್ರಾಣಪ್ರತಿಷ್ಠಾಪನೆ ಶುಭದಿನದಂದೇ ವೈವಾಹಿಕ ಜೀವನಕ್ಕೆ ಕಾಲಿರಿಸಿರುವುದು ನಮ್ಮ ಸೌಭಾಗ್ಯವಾಗಿದೆ ಎಂದ ನವ ದಂಪತಿ ಅಭಿಪ್ರಾಯಪಟ್ಟಿದ್ದಾರೆ. ಬಳಿಕ ಜೈ ಶ್ರೀ ರಾಮ ಎಂದು ಘೋಷಣೆ ಕೂಗಿ ಸಂಭ್ರಮಿಸಿದ್ದು ವಿಶೇಷವಾಗಿತ್ತು.
The newly weds tied the knot in front of a cutout of Lord Rama in Davanagere. The couple got married on the special day of the inauguration of the Ram Temple.
19-05-26 11:34 pm
HK News Desk
ಮೋರ್ಬಿ ಘಟನೆ ಗುಜರಾತ್ ಮಾದರಿಯನ್ನು ಟೊಳ್ಳಾಗಿಸಿದೆ,...
19-05-26 09:09 pm
ದಕ್ಷಿಣ ಭಾರತದಲ್ಲೇ ಮೊದಲ ಪ್ರಯೋಗ ; ಚಿಕ್ಕಮಗಳೂರಿನಲ್...
17-05-26 08:55 pm
ವಿಜಯಪುರದಲ್ಲಿ ಗಾಳಿ-ಮಳೆಯ ಅಬ್ಬರಕ್ಕೆ ಮನೆಯೇ ಸಮಾಧಿ...
15-05-26 10:30 pm
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
20-05-26 10:33 am
HK News Staffer
ಆನೆಗಳ ಕಾದಾಟ; ದುಬಾರೆ ಕ್ಯಾಂಪ್ನಲ್ಲಿ ಗಾಯಗೊಂಡಿದ್ದ...
19-05-26 04:27 pm
ಮತ್ತೆ ಬೆಲೆ ಏರಿಕೆ ಶಾಕ್! ಒಂದೇ ವಾರದಲ್ಲಿ 2ನೇ ಬಾರಿ...
19-05-26 01:06 pm
ಕಾಂಗೋ, ಉಗಾಂಡದಲ್ಲಿ ಎಬೋಲಾ ಸೋಂಕು ತೀವ್ರ ; ಮಾರಣಾಂತ...
18-05-26 02:18 pm
ಭೋಜಶಾಲಾ ವಿವಾದಿತ ಮಸೀದಿ ಕಟ್ಟಡವಲ್ಲ, ವಾಗ್ದೇವಿ ಸರಸ...
16-05-26 10:13 pm
20-05-26 06:51 pm
HK News Staffer
ಬೆಳ್ತಂಗಡಿ ; ನೇತ್ರಾವತಿ ನದಿಯಲ್ಲಿ ಸ್ನಾನಕ್ಕಿಳಿದು...
19-05-26 10:47 pm
ಬಾವಿಯಲ್ಲಿ ನೀರಲ್ಲ , ಡೀಸೆಲ್ ! ಮಂಗಳೂರಿನಲ್ಲಿ ಆತಂಕ...
19-05-26 05:57 pm
ಒಂದು ರೂ.ಗೆ ಒಂದು ಶರ್ಟ್ ! ಆಫರ್ ಕೇಳಿ ಮುಗಿಬಿದ್ದ ಜ...
19-05-26 10:44 am
ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ; ಕೇಂ...
18-05-26 10:47 pm
20-05-26 03:08 pm
HK News Staffer
ಶಿವಮೊಗ್ಗದ ಒಂದೇ ಕುಟುಂಬದ ನಾಲ್ವರು ನಿಗೂಢ ನಾಪತ್ತೆ,...
20-05-26 09:53 am
ತಾಯಿ ಬೈದಿದ್ದಕ್ಕೆ ಅಪ್ಪ, ಅಮ್ಮ ಸಾರಿ, ನಿಮ್ಮೆದುರು...
19-05-26 05:55 pm
ಕಾಶ್ಮೀರಕ್ಕೆ ಕೆಲಸಕ್ಕೆಂದು ಕರೆದೊಯ್ದು ಉತ್ತರ ಪ್ರದೇ...
19-05-26 05:23 pm
‘ದಿನಕ್ಕೆ ₹1 ಲಕ್ಷ ರೂ. ಗಳಿಸಿ’ ; ಮೋದಿ, ಪ್ರಿಯಾಂಕ...
19-05-26 04:23 pm