ಬ್ರೇಕಿಂಗ್ ನ್ಯೂಸ್
22-01-24 05:55 pm HK News Desk ಕರ್ನಾಟಕ
ಶಿವಮೊಗ್ಗ, ಜ 22: ರಾಮಜನ್ಮಭೂಮಿ ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾ ಮೂರ್ತಿ ಪ್ರಾಣಪ್ರತಿಷ್ಠಾಪನಾ ಕಾರ್ಯವು ಅದ್ಧೂರಿಯಾಗಿ ನೆರವೇರಿದೆ.
ಈ ಖುಷಿಯ ಸಂದರ್ಭದಲ್ಲಿ ಶಿವಮೊಗ್ಗ ನಗರದ ಶಿವಪ್ಪನಾಯಕ ಸರ್ಕಲ್ನಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಹಾಗೂ ಮುಸ್ಲಿಂ ಮಹಿಳೆ ಮಧ್ಯೆ ಮಾತಿನ ಚಕಮಕಿ ನಡೆದಿದ್ದು, ಮಹಿಳೆ ಅಲ್ಲಾ ಹು ಅಕ್ಬರ್ ಎಂದು ಕೂಗಿರುವ ಘಟನೆ ನಡೆದಿದೆ.
ನಗರದ ಶಿವಪ್ಪನಾಯಕ ಸರ್ಕಲ್ನಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತರು ಸಿಹಿ ಹಂಚುತ್ತಿದ್ದರು. ಈ ವೇಳೆ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ ಜಾಮ್ ವೇಳೆ ಮುಂದು ಹೋಗುವಂತೆ ಶ್ರೀರಾಮನ ಭಕ್ತರು ಎಲ್ಲರಿಗೂ ಹೇಳುತ್ತಾ ಬಂದಿದ್ದಾರೆ. ಆಗ ಅಲ್ಲಿದ್ದ ಮುಸ್ಲಿಂ ಮಹಿಳೆಯೊಬ್ಬರು ಆಕ್ರೋಶಗೊಂಡಿದ್ದು, ನನ್ನನ್ನೇಕೆ ತಡೆಯುತ್ತೀರಿ? ಹೇ.. ನಿಮ್ಮ ಪ್ರಧಾನಿ ನರೇಂದ್ರ ಮೋದಿ ಏನು ಮಾಡಿದ್ದಾನೆ? ಎಂದು ಆಕ್ರೋಶವನ್ನು ವ್ಯಕ್ತಪಡಿಸಿದಳು. ಇದು ಆಕ್ರೋಶಕ್ಕೆ ಕಾರಣವಾಯಿತು.


ಅಲ್ಲದೆ, ಇದೇ ವೇಳೆ ಆ ಮಹಿಳೆ ಅಲ್ಲಾ ಹು ಅಕ್ಬರ್ ಎಂದು ಕೂಗಿದ್ದಾಳೆ. ಆಕೆ ಹೀಗೆ ಕೂಗುತ್ತಿದ್ದಂತೆ ರೊಚ್ಚಿಗೆದ್ದ ಶ್ರೀರಾಮ ಸೇನೆ ಕಾರ್ಯಕರ್ತರು, “ಜೈ ಶ್ರೀರಾಮ್” ಎಂದು ಘೋಷಣೆ ಕೂಗಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣ ಆಗುತ್ತಿದ್ದಂತೆ ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದುಕೊಂಡರು.
ಘೋಷಣೆ ಕೂಗಿದ ಮಹಿಳೆಗೆ ಮಾನಸಿಕ ಸ್ಥಿಮಿತತೆ ಇರಲಿಲ್ಲ, ಕುಟುಂಬದವರ ಹೇಳಿಕೆ ; ಎಸ್ಪಿ
'ಅಲ್ಲಾ ಹು ಅಕ್ಬರ್' ಎಂದು ಘೋಷಣೆ ಕೂಗಿದ ಮಹಿಳೆಗೆ ಮಾನಸಿಕ ಸ್ಥೀಮಿತ ಇಲ್ಲ ಎಂದು ಆಕೆಯ ತಂದೆ ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎಂದು ಎಸ್ಪಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದ್ದಾರೆ.
ಮಾನಸಿಕ ಸ್ಥೀಮಿತತೆ ಇಲ್ಲದ ಕಾರಣಕ್ಕೆ ಆಕೆ ಚಿಕಿತ್ಸೆ ಕೂಡ ಪಡೆಯುತ್ತಿದ್ದಾರೆ ಎಂದು ಆಕೆಯ ಕುಟುಂಬದವರು ತಿಳಿಸಿದ್ದು, ವೈದ್ಯಕೀಯ ದಾಖಲೆಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಎಸ್ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Tension prevailed for a while near Shivappa Nayaka circle on Monday when a 25-year-old Muslim woman, said to be mentally unstable, raised 'Allahu Akbar' slogans when activists of Hindu organisations were distributing sweets to people to mark the inauguration of Ram Mandir in Ayodhya in Uttar Pradesh.
21-04-26 09:02 pm
HK News Staffer
ದಾವಣಗೆರೆ ಬಿಸಿ ಬೆನ್ನಲ್ಲೇ ಬಾಗಲಕೋಟ ಕ್ಷೇತ್ರದಲ್ಲು...
18-04-26 05:59 pm
ದುಬೈನಲ್ಲಿ ಕಚೇರಿ, ಟ್ರೇಡಿಂಗ್ ಹೆಸರಲ್ಲಿ ಕೋಟಿ ಕೋಟಿ...
18-04-26 02:43 pm
ರಾಹುಲ್ ಗಾಂಧಿ ದ್ವಿಪೌರತ್ವ ; ಬ್ರಿಟಿಷ್ ಪ್ರಜೆಯೆಂದು...
18-04-26 10:20 am
ಯೋಗೇಶ್ ಗೌಡ ಕೊಲೆ ಪ್ರಕರಣ ; ಶಾಸಕ ವಿನಯ್ ಕುಲಕರ್ಣಿ...
17-04-26 07:27 pm
22-04-26 09:10 pm
HK News Staffer
ರಾಹುಲ್ ದ್ವಿಪೌರತ್ವ ಪ್ರಕರಣ ; ವಿಚಾರಣೆಯಿಂದ ಹಿಂದೆ...
20-04-26 10:54 pm
ಇರಾನ್ ಸರಕು ಹಡಗು ವಶಕ್ಕೆ ಪಡೆದ ಅಮೆರಿಕ ಸೇನೆ ; ತಕ್...
20-04-26 09:37 pm
ದೆಹಲಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ನಾಲ್ವರು...
18-04-26 11:39 pm
ಗಲ್ಫ್ ಸಂಘರ್ಷ ಸದ್ಯಕ್ಕೆ ತೆರೆ ; ಹೊರ್ಮುಜ್ ಜಲಸಂಧಿ...
18-04-26 10:31 am
22-04-26 10:58 am
HK News Staffer
ಪುತ್ತೂರು ಜಾತ್ರೆಗೆ ಅಡ್ಡಿ ನೆಪ ; ಏಕಾಏಕಿ ಖಾಸಗಿ ಕಟ...
21-04-26 06:33 pm
ಆಸ್ಟ್ರೇಲಿಯಾ ಕಾನ್ಸುಲ್ ಜನರಲ್ ಹಿಲರಿ ಮೆಕ್ಗೀಚಿ -...
21-04-26 02:36 pm
ಮಹಿಳಾ ಮೀಸಲು ; ಚುನಾವಣೆ ಸಮಯದಲ್ಲಿ ಗೊಂದಲ ಎಬ್ಬಿಸುತ...
20-04-26 09:40 pm
ಪುತ್ತೂರು ಜಾತ್ರೆ ಅಂಗಡಿ ಹಂಚಿಕೆಯಲ್ಲಿ ಭ್ರಷ್ಟಾಚಾರ...
20-04-26 05:28 pm
22-04-26 10:13 pm
HK News Staffer
ಖಾಸಗಿ ಬಸ್ಸಿನ ನಿರ್ಲಕ್ಷ್ಯದ ಚಾಲನೆ, ತಂದೆ- ಮಗಳಿದ್ದ...
22-04-26 08:41 pm
ಕ್ಷುಲ್ಲಕ ಕಾರಣಕ್ಕೆ ನೆರೆಕರೆ ಮನೆಯವರ ಬೀದಿ ಜಗಳ ; ತ...
22-04-26 04:02 pm
ಕೊಡಗಿನ ರೆಸಾರ್ಟಿನಲ್ಲಿ ಅಮೆರಿಕದ ಪ್ರವಾಸಿ ಮಹಿಳೆಯ ಅ...
22-04-26 02:15 pm
ಮಂಗಳೂರಿನಲ್ಲಿ ಗಾಳಿ, ಸಿಡಿಲಿನ ಆರ್ಭಟ ; ಒಂದೇ ಮಳೆಗೆ...
22-04-26 02:06 pm