ಬ್ರೇಕಿಂಗ್ ನ್ಯೂಸ್
23-01-24 06:57 pm HK News Desk ಕರ್ನಾಟಕ
ಚಿಕ್ಕಬಳ್ಳಾಪುರ, ಜ 23: ಅಯೋಧ್ಯೆ ರಾಮಮಂದಿರ ಲೋಕಾರ್ಪಣೆ, ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ 11 ದಿನಗಳ ಕಾಲ ಉಪವಾಸ ವ್ರತ ಮಾಡಿದ್ದೇ ಅನುಮಾನ ಎಂದು ಮಾಜಿ ಸಿಎಂ ವೀರಪ್ಪಮೊಯ್ಲಿ ಅನುಮಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಿದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬರೀ ಎಳನೀರು ಕುಡಿದು ಉಪವಾಸ ಮಾಡಿದ್ರೆ ಮನುಷ್ಯ ಒಂದೆರೆಡು ದಿನದಲ್ಲಿ ಕೆಳಗೆ ಬೀಳುತ್ತಾನೆ. 11 ದಿನಗಳ ಕಾಲ ಉಪವಾಸ ಮಾಡಿದ್ರೆ ಮನುಷ್ಯ ಬದುಕಲು ಸಾಧ್ಯವಿಲ್ಲ ಎಂದರು.
ನಾನು ಬೆಳಗ್ಗೆ ವಾಕಿಂಗ್ ಮಾಡಬೇಕಾದರೆ ವೈದ್ಯರ ಬಳಿ ಈ ಬಗ್ಗೆ ಚರ್ಚೆ ಮಾಡಿದೆ. ವೈದ್ಯರ ಅಭಿಪ್ರಾಯದ ಪ್ರಕಾರ ಮನುಷ್ಯ ಬದುಕೋದು ಅಸಾಧ್ಯ. ಹಾಗಾಗಿ ನರೇಂದ್ರ ಮೋದಿಯವರು ಉಪವಾಸ ವ್ರತ ಮಾಡಿರೋದು ಅನುಮಾನ. ಹಾಗೆ ಉಪವಾಸ ಮಾಡದೆ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯಲ್ಲಿ ಭಾಗಿಯಾಗಿದ್ರೆ ಆ ಕ್ಷೇತ್ರಕ್ಕೆ ಎಷ್ಟು ಪಾವಿತ್ರತ್ಯತೆ ಬರಲಿದೆ ಎಂದು ಪ್ರಶ್ನಿಸಿದರು.
Former Karnataka CM Veerappa Moily Questions PM Modis 11-Day Fast for Ayodhya Ram Mandir.
08-07-26 02:06 pm
HK News Staffer
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
ದೇಶದ 'ತೂಗುಸೇತುವೆಗಳ ಸರದಾರ' ಪದ್ಮಶ್ರೀ ಡಾ. ಗಿರೀಶ್...
07-07-26 10:52 am
ಮೈಸೂರು ದಸರಾದಲ್ಲಿ ಕಂಬಳ ಬೇಡವೇ ಬೇಡ ; ಯದುವೀರ್ ಒಡ...
06-07-26 04:40 pm
07-07-26 03:22 pm
HK News Staffer
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
ಚೀನಾ ಮಹಾಗೋಡೆ ಮಾದರಿಯಲ್ಲೇ ಆಫ್ರಿಕಾ ಮರುಭೂಮಿಯಲ್ಲಿ...
04-07-26 08:09 pm
08-07-26 08:38 pm
HK News Desk
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
ಮಾಣಿ-ಸಂಪಾಜೆ ರಸ್ತೆ ದುರಸ್ತಿಗೆ ಕೇಂದ್ರದಿಂದ 49.22...
08-07-26 01:17 pm
ರಾಮ ಮಂದಿರ ದೇಣಿಗೆ ಲೂಟಿ ; ಹಿಂದೂ ಸಂಘಟನೆಗಳು ಯಾಕೆ...
07-07-26 11:13 pm
ಭಾರೀ ಮಳೆ ; ಜುಲೈ 8 ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ...
07-07-26 09:26 pm
07-07-26 08:07 pm
HK News Staffer
Konaje Police, Accused Escapes, Mangalore: ಪೋ...
07-07-26 03:50 pm
Mangalore Panambur Truck Block; ಪಣಂಬೂರಿನಲ್ಲಿ...
06-07-26 04:49 pm
Panambur Gold Robbery, Photo Released: ಚಿನ್ನದ...
06-07-26 12:28 pm
ಬಂಟ್ವಾಳ ; ಬಸ್ಸಿಗೆ ನಿಂತಿದ್ದ ಪಿಯುಸಿ ವಿದ್ಯಾರ್ಥಿನ...
06-07-26 11:59 am