ಬ್ರೇಕಿಂಗ್ ನ್ಯೂಸ್
23-01-24 07:14 pm Bangalore Correspondent ಕರ್ನಾಟಕ
ಬೆಂಗಳೂರು, ಜ 23: ಸಿಎಂ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ತಪ್ಪೇನಿದೆ? ನಾವೆಲ್ಲಾ ರಾಮನ ಭಕ್ತರೇ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.
ಮಹದೇವಪುರದ ಸೀತಾ ರಾಮ ಲಕ್ಷ್ಮಣ ದೇವಸ್ಥಾನದ ಲೋಕಾರ್ಪೆಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಇದು ಕಾಂಗ್ರೆಸ್ ವಲಯದಲ್ಲಿ ಗೊಂದಲಕ್ಕೆ ಕಾರಣವಾಗಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಈ ಬಗ್ಗೆ ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಹೇಳಿದ್ದರಲ್ಲಿ ಏನು ತಪ್ಪಿದೆ, ನಾವೆಲ್ಲರೂ ಕೂಡ ಹೇಳಿದ್ದೇವೆ. ಹೇಳದೆ ಇದ್ದರೆ ಶ್ರೀರಾಮ ವಿರೋಧಿ ಅಂತೀರಾ? ಹೇಳಿದ್ರೆ ಹೇಳಿದ್ರಪ್ಪ ಅಂತೀರಾ ಎಂದು ಪ್ರಶ್ನಿಸಿದರು.
ಹೇಳಿದ್ದು ಸರಿಯೇ, ಹೇಳದಿದ್ರೆ ಸರಿಯೇ ? ನಾವೆಲ್ಲಾ ಶ್ರೀ ರಾಮನ ಭಕ್ತರೇ. ಒಂದಲ್ಲ ಒಂದು ರೀತಿಯಲ್ಲಿ ಶ್ರೀ ರಾಮನ ಆದರ್ಶ ಪಾಲನೆ ಮಾಡಬೇಕೆಂದು ಹೇಳೋರೆ. ಶ್ರೀ ರಾಮ ಇವರು ಯಾರೋ ನಾಲ್ಕು ಜನಕ್ಕೆ ಆಗೋರು ಅಲ್ಲ. ನಮಗೆ ಬೇಕಾಗಿರುವುದು ದಶರಥ ರಾಮ ಬದಲಾಗಿ ಮೋದಿ ರಾಮ ಬೇಕಾಗಿಲ್ಲ ಎಂದರು.
ನಮಗೆ ಬೇಕಾಗಿರುವುದು ರಾಮ ರಾಜ್ಯ ಮಾಡಿದ ದಶರಥ ರಾಮ ವಿನಃ ರಾಮ ಹೆಸರಲ್ಲಿ ಜನರ ಒಡೆದಾಳುವ ನೀತಿ ಮಾಡೋರು ಬೇಕಾಗಿಲ್ಲ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
Siddaramaiah chants Jai Shri Ram, home minister says what's wrong in saying.
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm