ಬ್ರೇಕಿಂಗ್ ನ್ಯೂಸ್
23-01-24 07:14 pm Bangalore Correspondent ಕರ್ನಾಟಕ
ಬೆಂಗಳೂರು, ಜ 23: ಸಿಎಂ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ತಪ್ಪೇನಿದೆ? ನಾವೆಲ್ಲಾ ರಾಮನ ಭಕ್ತರೇ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.
ಮಹದೇವಪುರದ ಸೀತಾ ರಾಮ ಲಕ್ಷ್ಮಣ ದೇವಸ್ಥಾನದ ಲೋಕಾರ್ಪೆಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಇದು ಕಾಂಗ್ರೆಸ್ ವಲಯದಲ್ಲಿ ಗೊಂದಲಕ್ಕೆ ಕಾರಣವಾಗಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಈ ಬಗ್ಗೆ ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಹೇಳಿದ್ದರಲ್ಲಿ ಏನು ತಪ್ಪಿದೆ, ನಾವೆಲ್ಲರೂ ಕೂಡ ಹೇಳಿದ್ದೇವೆ. ಹೇಳದೆ ಇದ್ದರೆ ಶ್ರೀರಾಮ ವಿರೋಧಿ ಅಂತೀರಾ? ಹೇಳಿದ್ರೆ ಹೇಳಿದ್ರಪ್ಪ ಅಂತೀರಾ ಎಂದು ಪ್ರಶ್ನಿಸಿದರು.
ಹೇಳಿದ್ದು ಸರಿಯೇ, ಹೇಳದಿದ್ರೆ ಸರಿಯೇ ? ನಾವೆಲ್ಲಾ ಶ್ರೀ ರಾಮನ ಭಕ್ತರೇ. ಒಂದಲ್ಲ ಒಂದು ರೀತಿಯಲ್ಲಿ ಶ್ರೀ ರಾಮನ ಆದರ್ಶ ಪಾಲನೆ ಮಾಡಬೇಕೆಂದು ಹೇಳೋರೆ. ಶ್ರೀ ರಾಮ ಇವರು ಯಾರೋ ನಾಲ್ಕು ಜನಕ್ಕೆ ಆಗೋರು ಅಲ್ಲ. ನಮಗೆ ಬೇಕಾಗಿರುವುದು ದಶರಥ ರಾಮ ಬದಲಾಗಿ ಮೋದಿ ರಾಮ ಬೇಕಾಗಿಲ್ಲ ಎಂದರು.
ನಮಗೆ ಬೇಕಾಗಿರುವುದು ರಾಮ ರಾಜ್ಯ ಮಾಡಿದ ದಶರಥ ರಾಮ ವಿನಃ ರಾಮ ಹೆಸರಲ್ಲಿ ಜನರ ಒಡೆದಾಳುವ ನೀತಿ ಮಾಡೋರು ಬೇಕಾಗಿಲ್ಲ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
Siddaramaiah chants Jai Shri Ram, home minister says what's wrong in saying.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
12-03-26 08:33 am
HK News Staffer
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am