ಬ್ರೇಕಿಂಗ್ ನ್ಯೂಸ್
23-01-24 07:14 pm Bangalore Correspondent ಕರ್ನಾಟಕ
ಬೆಂಗಳೂರು, ಜ 23: ಸಿಎಂ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ತಪ್ಪೇನಿದೆ? ನಾವೆಲ್ಲಾ ರಾಮನ ಭಕ್ತರೇ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.
ಮಹದೇವಪುರದ ಸೀತಾ ರಾಮ ಲಕ್ಷ್ಮಣ ದೇವಸ್ಥಾನದ ಲೋಕಾರ್ಪೆಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಇದು ಕಾಂಗ್ರೆಸ್ ವಲಯದಲ್ಲಿ ಗೊಂದಲಕ್ಕೆ ಕಾರಣವಾಗಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಈ ಬಗ್ಗೆ ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಹೇಳಿದ್ದರಲ್ಲಿ ಏನು ತಪ್ಪಿದೆ, ನಾವೆಲ್ಲರೂ ಕೂಡ ಹೇಳಿದ್ದೇವೆ. ಹೇಳದೆ ಇದ್ದರೆ ಶ್ರೀರಾಮ ವಿರೋಧಿ ಅಂತೀರಾ? ಹೇಳಿದ್ರೆ ಹೇಳಿದ್ರಪ್ಪ ಅಂತೀರಾ ಎಂದು ಪ್ರಶ್ನಿಸಿದರು.
ಹೇಳಿದ್ದು ಸರಿಯೇ, ಹೇಳದಿದ್ರೆ ಸರಿಯೇ ? ನಾವೆಲ್ಲಾ ಶ್ರೀ ರಾಮನ ಭಕ್ತರೇ. ಒಂದಲ್ಲ ಒಂದು ರೀತಿಯಲ್ಲಿ ಶ್ರೀ ರಾಮನ ಆದರ್ಶ ಪಾಲನೆ ಮಾಡಬೇಕೆಂದು ಹೇಳೋರೆ. ಶ್ರೀ ರಾಮ ಇವರು ಯಾರೋ ನಾಲ್ಕು ಜನಕ್ಕೆ ಆಗೋರು ಅಲ್ಲ. ನಮಗೆ ಬೇಕಾಗಿರುವುದು ದಶರಥ ರಾಮ ಬದಲಾಗಿ ಮೋದಿ ರಾಮ ಬೇಕಾಗಿಲ್ಲ ಎಂದರು.
ನಮಗೆ ಬೇಕಾಗಿರುವುದು ರಾಮ ರಾಜ್ಯ ಮಾಡಿದ ದಶರಥ ರಾಮ ವಿನಃ ರಾಮ ಹೆಸರಲ್ಲಿ ಜನರ ಒಡೆದಾಳುವ ನೀತಿ ಮಾಡೋರು ಬೇಕಾಗಿಲ್ಲ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
Siddaramaiah chants Jai Shri Ram, home minister says what's wrong in saying.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm