ಬ್ರೇಕಿಂಗ್ ನ್ಯೂಸ್
23-01-24 07:14 pm Bangalore Correspondent ಕರ್ನಾಟಕ
ಬೆಂಗಳೂರು, ಜ 23: ಸಿಎಂ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ತಪ್ಪೇನಿದೆ? ನಾವೆಲ್ಲಾ ರಾಮನ ಭಕ್ತರೇ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.
ಮಹದೇವಪುರದ ಸೀತಾ ರಾಮ ಲಕ್ಷ್ಮಣ ದೇವಸ್ಥಾನದ ಲೋಕಾರ್ಪೆಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಇದು ಕಾಂಗ್ರೆಸ್ ವಲಯದಲ್ಲಿ ಗೊಂದಲಕ್ಕೆ ಕಾರಣವಾಗಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಈ ಬಗ್ಗೆ ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಹೇಳಿದ್ದರಲ್ಲಿ ಏನು ತಪ್ಪಿದೆ, ನಾವೆಲ್ಲರೂ ಕೂಡ ಹೇಳಿದ್ದೇವೆ. ಹೇಳದೆ ಇದ್ದರೆ ಶ್ರೀರಾಮ ವಿರೋಧಿ ಅಂತೀರಾ? ಹೇಳಿದ್ರೆ ಹೇಳಿದ್ರಪ್ಪ ಅಂತೀರಾ ಎಂದು ಪ್ರಶ್ನಿಸಿದರು.
ಹೇಳಿದ್ದು ಸರಿಯೇ, ಹೇಳದಿದ್ರೆ ಸರಿಯೇ ? ನಾವೆಲ್ಲಾ ಶ್ರೀ ರಾಮನ ಭಕ್ತರೇ. ಒಂದಲ್ಲ ಒಂದು ರೀತಿಯಲ್ಲಿ ಶ್ರೀ ರಾಮನ ಆದರ್ಶ ಪಾಲನೆ ಮಾಡಬೇಕೆಂದು ಹೇಳೋರೆ. ಶ್ರೀ ರಾಮ ಇವರು ಯಾರೋ ನಾಲ್ಕು ಜನಕ್ಕೆ ಆಗೋರು ಅಲ್ಲ. ನಮಗೆ ಬೇಕಾಗಿರುವುದು ದಶರಥ ರಾಮ ಬದಲಾಗಿ ಮೋದಿ ರಾಮ ಬೇಕಾಗಿಲ್ಲ ಎಂದರು.
ನಮಗೆ ಬೇಕಾಗಿರುವುದು ರಾಮ ರಾಜ್ಯ ಮಾಡಿದ ದಶರಥ ರಾಮ ವಿನಃ ರಾಮ ಹೆಸರಲ್ಲಿ ಜನರ ಒಡೆದಾಳುವ ನೀತಿ ಮಾಡೋರು ಬೇಕಾಗಿಲ್ಲ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
Siddaramaiah chants Jai Shri Ram, home minister says what's wrong in saying.
21-05-25 11:33 am
HK News Desk
Darshan, Pavitra, Court case: ರೇಣುಕಾಸ್ವಾಮಿ ಹತ...
20-05-25 10:49 pm
Speaker UT Khader: ವಿಧಾನಸಭೆ ಗ್ರೂಪ್ ಸಿ, ಡಿ ಹುದ...
20-05-25 08:22 pm
K S Eshwarappa: ಸೇನಾ ಕಾರ್ಯಾಚರಣೆ ಪ್ರಶ್ನಿಸುವ ದೇ...
20-05-25 07:18 pm
Bangalore Rain, Death: ಒಂದೇ ಮಳೆಗೆ ತತ್ತರಿಸಿದ ಬ...
20-05-25 03:30 pm
20-05-25 02:36 pm
HK News Desk
Operation Sindhoor, Rahul Gandhi,.Pakistan: ಆ...
20-05-25 01:42 pm
ಆಡಲು ಹೋಗಿದ್ದಾಗ ಮಳೆ ಬಂತೆಂದು ನಿಲ್ಲಿಸಿದ್ದ ಕಾರಿನ...
19-05-25 02:25 pm
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
20-05-25 11:12 pm
Mangalore Correspondent
ಕೊಂಡಾಣ ಜಾತ್ರೆಯಲ್ಲಿ ಮುತ್ತಣ್ಣ ಶೆಟ್ಟಿ ಮುಂಡಾಸು ಕಟ...
20-05-25 06:59 pm
Manipal Rain, Udupi: ಕರಾವಳಿಯಲ್ಲಿ ದಿಢೀರ್ ಮಳೆಗಾ...
20-05-25 02:03 pm
Job Scam Mangalore, Police Suspend, Hireglow...
19-05-25 11:07 pm
Jail Attack, Suhas Shetty, Mangalore, Chotte...
19-05-25 10:14 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm