ಬ್ರೇಕಿಂಗ್ ನ್ಯೂಸ್
23-01-24 07:14 pm Bangalore Correspondent ಕರ್ನಾಟಕ
ಬೆಂಗಳೂರು, ಜ 23: ಸಿಎಂ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದರೆ ತಪ್ಪೇನಿದೆ? ನಾವೆಲ್ಲಾ ರಾಮನ ಭಕ್ತರೇ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದರು.
ಮಹದೇವಪುರದ ಸೀತಾ ರಾಮ ಲಕ್ಷ್ಮಣ ದೇವಸ್ಥಾನದ ಲೋಕಾರ್ಪೆಣೆ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೈ ಶ್ರೀರಾಮ್ ಘೋಷಣೆ ಕೂಗಿದ್ದರು. ಇದು ಕಾಂಗ್ರೆಸ್ ವಲಯದಲ್ಲಿ ಗೊಂದಲಕ್ಕೆ ಕಾರಣವಾಗಿದ್ದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಈ ಬಗ್ಗೆ ನಗರದಲ್ಲಿ ಮಂಗಳವಾರ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಹೇಳಿದ್ದರಲ್ಲಿ ಏನು ತಪ್ಪಿದೆ, ನಾವೆಲ್ಲರೂ ಕೂಡ ಹೇಳಿದ್ದೇವೆ. ಹೇಳದೆ ಇದ್ದರೆ ಶ್ರೀರಾಮ ವಿರೋಧಿ ಅಂತೀರಾ? ಹೇಳಿದ್ರೆ ಹೇಳಿದ್ರಪ್ಪ ಅಂತೀರಾ ಎಂದು ಪ್ರಶ್ನಿಸಿದರು.
ಹೇಳಿದ್ದು ಸರಿಯೇ, ಹೇಳದಿದ್ರೆ ಸರಿಯೇ ? ನಾವೆಲ್ಲಾ ಶ್ರೀ ರಾಮನ ಭಕ್ತರೇ. ಒಂದಲ್ಲ ಒಂದು ರೀತಿಯಲ್ಲಿ ಶ್ರೀ ರಾಮನ ಆದರ್ಶ ಪಾಲನೆ ಮಾಡಬೇಕೆಂದು ಹೇಳೋರೆ. ಶ್ರೀ ರಾಮ ಇವರು ಯಾರೋ ನಾಲ್ಕು ಜನಕ್ಕೆ ಆಗೋರು ಅಲ್ಲ. ನಮಗೆ ಬೇಕಾಗಿರುವುದು ದಶರಥ ರಾಮ ಬದಲಾಗಿ ಮೋದಿ ರಾಮ ಬೇಕಾಗಿಲ್ಲ ಎಂದರು.
ನಮಗೆ ಬೇಕಾಗಿರುವುದು ರಾಮ ರಾಜ್ಯ ಮಾಡಿದ ದಶರಥ ರಾಮ ವಿನಃ ರಾಮ ಹೆಸರಲ್ಲಿ ಜನರ ಒಡೆದಾಳುವ ನೀತಿ ಮಾಡೋರು ಬೇಕಾಗಿಲ್ಲ ಎಂದು ಬಿಜೆಪಿಗೆ ತಿರುಗೇಟು ನೀಡಿದರು.
Siddaramaiah chants Jai Shri Ram, home minister says what's wrong in saying.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm