ಬ್ರೇಕಿಂಗ್ ನ್ಯೂಸ್
24-01-24 12:31 pm Bangalore Correspondent ಕರ್ನಾಟಕ
ಬೆಂಗಳೂರು, ಜ 24: 29ನೇ ಮಹಡಿಯಿಂದ ಬಿದ್ದು 12ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೇಗೂರು ಬಳಿಯ ಅಪಾರ್ಟ್ಮೆಂಟ್ ಒಂದರಲ್ಲಿ ನಡೆದಿದೆ.
ಬಾಲಕಿ ಅಪಾರ್ಟ್ಮೆಂಟ್ನಲ್ಲಿ ತಂದೆ – ತಾಯಿ ಜೊತೆ ವಾಸವಾಗಿದ್ದಳು. ಖಾಸಗಿ ಶಾಲೆಯೊಂದರಲ್ಲಿ 6ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದಳು ಎನ್ನಲಾಗಿದೆ. ಬಾಲಕಿಯ ತಂದೆ ಸಾಫ್ಟ್ವೇರ್ ಎಂಜಿನಿಯರ್, ತಾಯಿ ಗೃಹಿಣಿಯಾಗಿದ್ದಾರೆ. ಬಾಲಕಿಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಬಾಲಕಿ ಮಂಗಳವಾರ ರಾತ್ರಿ ಮಲಗಿದ್ದ ವೇಳೆ, ಇದ್ದಕ್ಕಿದ್ದಂತೆ ಮುಂಜಾನೆ 4:30ಕ್ಕೆ ಎದ್ದು ಹಾಲ್ಗೆ ಬಂದಿದ್ದಳು. ಈ ವೇಳೆ ಬಾಲಕಿಯನ್ನು ಆಕೆಯ ತಾಯಿ ವಿಚಾರಿಸಿದಾಗ, ಸರಿಯಾಗಿ ಉತ್ತರಿಸದೆ ಮತ್ತೆ ಮಲಗುವುದಾಗಿ ರೂಮಿಗೆ ತೆರಳಿದ್ದಳು. ಸುಮಾರು 5 ಗಂಟೆ ವೇಳೆಗೆ ಬಾಲಕಿ ಅಪಾರ್ಟ್ಮೆಂಟ್ ಮೇಲಿನಿಂದ ಕೆಳಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಜೋರಾದ ಶಬ್ದ ಕೇಳಿ ಸೆಕ್ಯೂರಿಟಿ ಹೊರಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ನಂತರ ಪೋಷಕರಿಗೆ ಹಾಗೂ ಅಪಾರ್ಟ್ಮೆಂಟ್ ಅಸೋಸಿಯೇಷನ್ಗೆ ಸೆಕ್ಯೂರಿಟಿ ಮಾಹಿತಿ ನೀಡಿದ್ದರು.
ಈ ಸಂಬಂಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
A class 7 student allegedly jumped to death from the balcony f her 29th-floor flat on Begur Road, Hulimavu southeast Bengaluru, early Tuesday.
08-04-26 09:35 pm
HK News Staffer
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 07:48 pm
HK News Staffer
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm