ಬ್ರೇಕಿಂಗ್ ನ್ಯೂಸ್
24-01-24 06:12 pm HK News Desk ಕರ್ನಾಟಕ
ಕಲಬುರಗಿ, ಜ 24: ನಾನು ಏನೇ ಮಾಡಿದ್ದರೂ, ಮಾತನಾಡಿದ್ದರೂ ಬಿಜೆಪಿಯವರಿಗೆ ನಾನು ಮನೆ ದೇವರಾಗಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಅವರಿಗೆ ಮನೆ ದೇವರಂತೆ ಆಗಿದ್ದೇನೆ. ಏನೇ ಇದ್ದರೂ ನನ್ನ ಬಗ್ಗೆ ಮಾತನಾಡುವವರೆಗೆ ತಿಂದ ಅನ್ನ ಕರುಗುವುದಿಲ್ಲ. ರಾಜ್ಯದಿಂದ 25 ಜನ ಸಂಸದರನ್ನು ಆಯ್ಕೆ ಮಾಡಿದ್ದರೂ ಏನು ತಂದಿದ್ದಾರೆ ಎಂದು ತಿರುಗೇಟು ನೀಡಿದರು.
ಪ್ರಸಕ್ತವಾಗಿ ವ್ಯಾಪಕ ಬರ ಬಿದ್ದಿದ್ದರೂ ಪರಿಹಾರ ಬರಲಿಲ್ಲ. ಯಾವುದೇ ದೊಡ್ಡ ಯೋಜನೆ ಬರಲಿಲ್ಲ. ನರೇಗಾ 150 ದಿನಕ್ಕೆ ಹೆಚ್ಚಳ ಮಾಡಲಿಲ್ಲ. ಇವರು ಯಾವುದೇ ಲೆಸ ಮಾಡಿಲ್ಲ. ಅಯೋಗ್ಯ, ಅಸಮರ್ಥ ಪದಗಳ ಎಲ್ಲ ಸಮನಾರ್ಥಕ ಪದಗಳು ಬಿಜೆಪಿ ರಾಜ್ಯ ನಾಯಕರಿಗೆ ಸರಿಹೊಂದುತ್ತವೆ ಎಂದು ಹೇಳಿದರು.
ನನಗೆ ಯಾರ ಮೇಲೆ ಭಕ್ತಿ ಇಲ್ಲ. ಬಸವೇಶ್ವರ, ಅಂಬೇಡ್ಕರ್ ತತ್ವದ ಮೇಲೆ ಭಕ್ತಿ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಯಾವ ತತ್ವದಲ್ಲಿ ಸಮಾನತೆ ಎಂಬುದು ಇಲ್ಲವೋ ಅದನ್ನು ನಾನು ಒಪ್ಪುವುದಿಲ್ಲ. ರಾಮ ಅಸಮಾನತೆ ಮಾಡಿಲ್ಲ ಎಂಬ ಪ್ರಶ್ನೆಗೆ ಈ ಬಗ್ಗೆ ಅಂಬೇಡ್ಕರ್ ಪುಸ್ತಕ ಬರೆದಿದ್ದಾರೆ ಅದನ್ನು ಬಿಜೆಪಿಯವರು ಓದಲಿ ಎಂದು ಸಲಹೆ ನೀಡಿದರು. ನಂಬಿಕೆ ಇದ್ದವರು ಅವರ ನಂಬಿಕೆಗೆ ಅನುಸಾರವಾಗಿ ಹೋಗಬಹುದಾಗಿದೆ. ನಾನು ಶರಣಬಸವೇಶ್ವರ ದೇವಸ್ಥಾನ, ದರ್ಗಾಗೆ ಭೇಟಿ ನೀಡುತ್ತೇನೆ. ಅಲ್ಲಿ ಹೋಗಬೇಡ ಇಲ್ಲಿ ಹೋಗಬೇಡ ಎಂಬ ಕಟ್ಟಳೆಗಳು ಇರುವುದಿಲ್ಲ. ಎಲ್ಲರಿಗೂ ಸಮಾನತೆಯಿಂದ ದಾಸೋಹ ನೀಡಲಾಗುತ್ತದೆ ಇಂತಹ ಸ್ಥಳಗಳಿಗೆ ನಾನು ಹೋಗುತ್ತೇನೆ ಎಂದು ಹೇಳಿದರು.
Karnataka Minister Priyank Kharge on Saturday said that whatever he has done or spoken about, he is a "house god" for the BJP. Speaking to reporters on Wednesday, Hegde said, "I am like a house god to the BJP.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm