ಬ್ರೇಕಿಂಗ್ ನ್ಯೂಸ್
24-01-24 06:12 pm HK News Desk ಕರ್ನಾಟಕ
ಕಲಬುರಗಿ, ಜ 24: ನಾನು ಏನೇ ಮಾಡಿದ್ದರೂ, ಮಾತನಾಡಿದ್ದರೂ ಬಿಜೆಪಿಯವರಿಗೆ ನಾನು ಮನೆ ದೇವರಾಗಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಅವರಿಗೆ ಮನೆ ದೇವರಂತೆ ಆಗಿದ್ದೇನೆ. ಏನೇ ಇದ್ದರೂ ನನ್ನ ಬಗ್ಗೆ ಮಾತನಾಡುವವರೆಗೆ ತಿಂದ ಅನ್ನ ಕರುಗುವುದಿಲ್ಲ. ರಾಜ್ಯದಿಂದ 25 ಜನ ಸಂಸದರನ್ನು ಆಯ್ಕೆ ಮಾಡಿದ್ದರೂ ಏನು ತಂದಿದ್ದಾರೆ ಎಂದು ತಿರುಗೇಟು ನೀಡಿದರು.
ಪ್ರಸಕ್ತವಾಗಿ ವ್ಯಾಪಕ ಬರ ಬಿದ್ದಿದ್ದರೂ ಪರಿಹಾರ ಬರಲಿಲ್ಲ. ಯಾವುದೇ ದೊಡ್ಡ ಯೋಜನೆ ಬರಲಿಲ್ಲ. ನರೇಗಾ 150 ದಿನಕ್ಕೆ ಹೆಚ್ಚಳ ಮಾಡಲಿಲ್ಲ. ಇವರು ಯಾವುದೇ ಲೆಸ ಮಾಡಿಲ್ಲ. ಅಯೋಗ್ಯ, ಅಸಮರ್ಥ ಪದಗಳ ಎಲ್ಲ ಸಮನಾರ್ಥಕ ಪದಗಳು ಬಿಜೆಪಿ ರಾಜ್ಯ ನಾಯಕರಿಗೆ ಸರಿಹೊಂದುತ್ತವೆ ಎಂದು ಹೇಳಿದರು.
ನನಗೆ ಯಾರ ಮೇಲೆ ಭಕ್ತಿ ಇಲ್ಲ. ಬಸವೇಶ್ವರ, ಅಂಬೇಡ್ಕರ್ ತತ್ವದ ಮೇಲೆ ಭಕ್ತಿ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಯಾವ ತತ್ವದಲ್ಲಿ ಸಮಾನತೆ ಎಂಬುದು ಇಲ್ಲವೋ ಅದನ್ನು ನಾನು ಒಪ್ಪುವುದಿಲ್ಲ. ರಾಮ ಅಸಮಾನತೆ ಮಾಡಿಲ್ಲ ಎಂಬ ಪ್ರಶ್ನೆಗೆ ಈ ಬಗ್ಗೆ ಅಂಬೇಡ್ಕರ್ ಪುಸ್ತಕ ಬರೆದಿದ್ದಾರೆ ಅದನ್ನು ಬಿಜೆಪಿಯವರು ಓದಲಿ ಎಂದು ಸಲಹೆ ನೀಡಿದರು. ನಂಬಿಕೆ ಇದ್ದವರು ಅವರ ನಂಬಿಕೆಗೆ ಅನುಸಾರವಾಗಿ ಹೋಗಬಹುದಾಗಿದೆ. ನಾನು ಶರಣಬಸವೇಶ್ವರ ದೇವಸ್ಥಾನ, ದರ್ಗಾಗೆ ಭೇಟಿ ನೀಡುತ್ತೇನೆ. ಅಲ್ಲಿ ಹೋಗಬೇಡ ಇಲ್ಲಿ ಹೋಗಬೇಡ ಎಂಬ ಕಟ್ಟಳೆಗಳು ಇರುವುದಿಲ್ಲ. ಎಲ್ಲರಿಗೂ ಸಮಾನತೆಯಿಂದ ದಾಸೋಹ ನೀಡಲಾಗುತ್ತದೆ ಇಂತಹ ಸ್ಥಳಗಳಿಗೆ ನಾನು ಹೋಗುತ್ತೇನೆ ಎಂದು ಹೇಳಿದರು.
Karnataka Minister Priyank Kharge on Saturday said that whatever he has done or spoken about, he is a "house god" for the BJP. Speaking to reporters on Wednesday, Hegde said, "I am like a house god to the BJP.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
29-04-26 11:10 pm
HK News Staffer
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm