ಬ್ರೇಕಿಂಗ್ ನ್ಯೂಸ್
24-01-24 06:12 pm HK News Desk ಕರ್ನಾಟಕ
ಕಲಬುರಗಿ, ಜ 24: ನಾನು ಏನೇ ಮಾಡಿದ್ದರೂ, ಮಾತನಾಡಿದ್ದರೂ ಬಿಜೆಪಿಯವರಿಗೆ ನಾನು ಮನೆ ದೇವರಾಗಿದ್ದೇನೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಬಿಜೆಪಿ ಅವರಿಗೆ ಮನೆ ದೇವರಂತೆ ಆಗಿದ್ದೇನೆ. ಏನೇ ಇದ್ದರೂ ನನ್ನ ಬಗ್ಗೆ ಮಾತನಾಡುವವರೆಗೆ ತಿಂದ ಅನ್ನ ಕರುಗುವುದಿಲ್ಲ. ರಾಜ್ಯದಿಂದ 25 ಜನ ಸಂಸದರನ್ನು ಆಯ್ಕೆ ಮಾಡಿದ್ದರೂ ಏನು ತಂದಿದ್ದಾರೆ ಎಂದು ತಿರುಗೇಟು ನೀಡಿದರು.
ಪ್ರಸಕ್ತವಾಗಿ ವ್ಯಾಪಕ ಬರ ಬಿದ್ದಿದ್ದರೂ ಪರಿಹಾರ ಬರಲಿಲ್ಲ. ಯಾವುದೇ ದೊಡ್ಡ ಯೋಜನೆ ಬರಲಿಲ್ಲ. ನರೇಗಾ 150 ದಿನಕ್ಕೆ ಹೆಚ್ಚಳ ಮಾಡಲಿಲ್ಲ. ಇವರು ಯಾವುದೇ ಲೆಸ ಮಾಡಿಲ್ಲ. ಅಯೋಗ್ಯ, ಅಸಮರ್ಥ ಪದಗಳ ಎಲ್ಲ ಸಮನಾರ್ಥಕ ಪದಗಳು ಬಿಜೆಪಿ ರಾಜ್ಯ ನಾಯಕರಿಗೆ ಸರಿಹೊಂದುತ್ತವೆ ಎಂದು ಹೇಳಿದರು.
ನನಗೆ ಯಾರ ಮೇಲೆ ಭಕ್ತಿ ಇಲ್ಲ. ಬಸವೇಶ್ವರ, ಅಂಬೇಡ್ಕರ್ ತತ್ವದ ಮೇಲೆ ಭಕ್ತಿ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಯಾವ ತತ್ವದಲ್ಲಿ ಸಮಾನತೆ ಎಂಬುದು ಇಲ್ಲವೋ ಅದನ್ನು ನಾನು ಒಪ್ಪುವುದಿಲ್ಲ. ರಾಮ ಅಸಮಾನತೆ ಮಾಡಿಲ್ಲ ಎಂಬ ಪ್ರಶ್ನೆಗೆ ಈ ಬಗ್ಗೆ ಅಂಬೇಡ್ಕರ್ ಪುಸ್ತಕ ಬರೆದಿದ್ದಾರೆ ಅದನ್ನು ಬಿಜೆಪಿಯವರು ಓದಲಿ ಎಂದು ಸಲಹೆ ನೀಡಿದರು. ನಂಬಿಕೆ ಇದ್ದವರು ಅವರ ನಂಬಿಕೆಗೆ ಅನುಸಾರವಾಗಿ ಹೋಗಬಹುದಾಗಿದೆ. ನಾನು ಶರಣಬಸವೇಶ್ವರ ದೇವಸ್ಥಾನ, ದರ್ಗಾಗೆ ಭೇಟಿ ನೀಡುತ್ತೇನೆ. ಅಲ್ಲಿ ಹೋಗಬೇಡ ಇಲ್ಲಿ ಹೋಗಬೇಡ ಎಂಬ ಕಟ್ಟಳೆಗಳು ಇರುವುದಿಲ್ಲ. ಎಲ್ಲರಿಗೂ ಸಮಾನತೆಯಿಂದ ದಾಸೋಹ ನೀಡಲಾಗುತ್ತದೆ ಇಂತಹ ಸ್ಥಳಗಳಿಗೆ ನಾನು ಹೋಗುತ್ತೇನೆ ಎಂದು ಹೇಳಿದರು.
Karnataka Minister Priyank Kharge on Saturday said that whatever he has done or spoken about, he is a "house god" for the BJP. Speaking to reporters on Wednesday, Hegde said, "I am like a house god to the BJP.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 04:19 pm
HK News Staffer
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm