ಬ್ರೇಕಿಂಗ್ ನ್ಯೂಸ್
24-01-24 10:48 pm Bangalore Correspondent ಕರ್ನಾಟಕ
ಬೆಂಗಳೂರು, ಜ 24: ಯುವಕನೊಬ್ಬ ರಸ್ತೆ ಬದಿಯಲ್ಲೇ ಕಾರು ನಿಲ್ಲಿಸಿ ಯುವತಿಯೊಬ್ಬಳೊಡನೆ ಹಾಡಹಗಲಿನಲ್ಲೇ ಸೆಕ್ಸ್ ನಡೆಸುತ್ತಿದ್ದ ವೇಳೆ ಪ್ರಶ್ನಿಸಿದ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆ ಕಾರು ಹತ್ತಿಸಿ ಕೊಲ್ಲಲು ಯತ್ನಿಸಿರುವ ಘಟನೆ ಜ್ಞಾನಭಾರತಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ.
ಪೊಲೀಸ್ ಸಿಬ್ಬಂದಿ ಮಹೇಶ್ ಖಾಸಗಿ ಆಸ್ಪತೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮೀಸಲು ಪಡೆಯಲ್ಲಿ ಸಬ್ ಇನ್ಸ್ ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮಹೇಶ್ ಶನಿವಾರ ಉಪಕಾರ್ ಲೇಔಟ್ ನಲ್ಲಿದ್ದ ತಮ್ಮ ಮನೆಯ ಬಳಿ KA 02 MR 8102 ನೋಂದಣಿಯ ಕಾರೊಂದರಲ್ಲಿ ಅಸಹಜವಾದ ಚಟುವಟಿಕೆ ನಡೆಯುತ್ತಿರುವುದನ್ನು ಗಮನಿಸಿದ್ದರು. ಕಾರ್ ಬಳಿ ತೆರಳಿದಾಗ ಯುವಕನೊಬ್ಬ ಯುವತಿಯೊಬ್ಬಳೊಡನೆ ಸಂಭೋಗ ನಡೆಸುತ್ತಿರುವ ದೃಶ್ಯ ಕಂಡುಬಂದಿತ್ತು.
ಸಾರ್ವಜನಿಕ ಪ್ರದೇಶದಲ್ಲಿ ಹಾಗೂ ಜನವಸತಿ ಸ್ಥಳದಲ್ಲಿ ಈ ರೀತಿಯ ವರ್ತನೆಯ ಕುರಿತು ಆಕ್ಷೇಪ ವ್ಯಕ್ತಪಡಿಸಿದಾಗ ಯುವಕ ಕೂಡಲೇ ಕಾರನ್ನು ಮಹೇಶ್ ಅವರ ಮೇಲೆ ಹತ್ತಿಸಿದ್ದ. ಸುಮಾರು 500 ಮೀಟರ್ ದೂರ ಮಹೇಶ್ ಅವರನ್ನು ಎಳೆದೊಯ್ದ ಆರೋಪಿ ಬಳಿಕ ಅವರನ್ನು ಬದಿಗೆ ಕೆಡವಿ ಅಲ್ಲಿಂದ ಪರಾರಿಯಾಗಲು ಯತ್ನಿಸಿದ್ದ. ಈ ವೇಳೆ ಮಹೇಶ್ ಅವರ ಮೊಬೈಲ್ ಕಾರಿನ ವೈಪರ್ ಗೆ ಸಿಲುಕಿಕೊಂಡಿತ್ತು. ತನ್ನನ್ನು ಹಿಂಬಾಲಿಸಲು ಬಂದವರ ಮೇಲೂ ಕಾರು ಹತ್ತಿಸಿ ಅಪಘಾತ ಮಾಡಲು ಯತ್ನಿಸಿದ್ದ.
ಗಾಯಗೊಂಡು ರಸ್ತೆಯಲ್ಲಿ ಬಿದ್ದಿದ್ದ ಮಹೇಶ್ ಅವರನ್ನು ಸ್ಥಳೀಯರು ಸಮೀಪದ ಖಾಗಿಸ ಆಸ್ಪತ್ರೆಗೆ ವರ್ಗಾಯಿಸಿದ್ದರು. ಮಹೇಶ್ ತಲೆಗೆ ತೀವ್ರವಾಗಿ ಪೆಟ್ಟುಬಿದ್ದಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಇದೇ ವೇಳೆ ಅಪಘಾತ ಎಸಗಿದ್ದ ಯುವಕ ರೋಹನ್ ಪೊಲೀಸ್ ಠಾಣೆಗೆ ತೆರಳಿ ಮಹೇಶ್ ಅವರ ಮೊಬೈಲ್ ಕೊಟ್ಟು ಅಲ್ಲಿಂದ ಪರಾರಿಯಾಗಿದ್ದ. ಸ್ಥಳೀಯ ಸಿಸಿಟಿವಿ ಹಾಗೂ ಮಹೇಶ್ ಅವರ ಹೇಳಿಕೆಯನ್ನು ಆಧರಿಸಿ ಆರೋಪಿಯ ವಿರುದ್ದ ಪ್ರಕರಣ ದಾಖಲಿಸಲಾಗಿದೆ.
Youth rams car on police for questioning him of having sex in car in Bangalore. The police personal us said to be injured and is going treatment at a private hospital in Bangalore
27-12-25 02:40 pm
Bangalore Correspondent
ಚಿತ್ರದುರ್ಗ ಬಸ್ ದುರಂತ ; ಗಾಯಗೊಂಡಿದ್ದ ಸೀಬರ್ಡ್...
26-12-25 09:38 pm
ಬೈಕ್ ಗೆ ಟಿಪ್ಪರ್ ಡಿಕ್ಕಿ ; ಚರ್ಚ್ ನಲ್ಲಿ ಕ್ರಿಸ್ ಮ...
26-12-25 01:35 pm
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
27-12-25 04:29 pm
HK News Desk
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
ಕ್ರೈಸ್ತರ ಮೇಲೆ ದಾಳಿ ; ನೈಜೀರಿಯಾದಲ್ಲಿ ಐಸಿಸ್ ಉಗ್ರ...
26-12-25 05:50 pm
ರೈಲ್ವೆಯಲ್ಲಿ ಒಂದೇ ವರ್ಷಕ್ಕೆ ಎರಡನೇ ಬಾರಿ ಪ್ರಯಾಣ ದ...
26-12-25 03:04 pm
26-12-25 10:34 pm
Mangalore Correspondent
Grace Ministry Christmas 2025: ಗ್ರೇಸ್ ಮಿನಿಸ್ಟ...
26-12-25 06:37 pm
ಎಂಆರ್ ಜಿ ಗ್ರೂಪಿನಿಂದ ಆಶಾ ಪ್ರಕಾಶ್ ಶೆಟ್ಟಿ ನೆರವು...
25-12-25 10:54 pm
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
27-12-25 07:42 pm
Mangalore Correspondent
ಧನದಾಹಕ್ಕೆ ನವ ವಿವಾಹಿತೆ ಗಾನವಿ ಬಲಿ ಪ್ರಕರಣ ; ತಲೆಮ...
27-12-25 02:28 pm
ಪ್ಯಾಲೆಸ್ ಗ್ರೌಂಡ್ನಲ್ಲಿ ಅದ್ದೂರಿ ರಿಸೆಪ್ಷನ್, ಶ್...
26-12-25 11:21 pm
ಪಡುಬಿದ್ರೆ ; ನೇಮೊತ್ಸದಲ್ಲಿ ವೃದ್ಧೆಯ ಸರ ಕಳ್ಳತನ, ಮ...
26-12-25 11:06 pm
ವರದಕ್ಷಿಣೆಗಾಗಿ ದೌರ್ಜನ್ಯ- ಕಿರುಕುಳ ; ಗಂಡನ ಮನೆಯಲ್...
26-12-25 10:44 pm